ಖರ್ಗೆ ನಾಮಪತ್ರ- ಜೆಡಿಎಸ್ ಬೆಂಬಲದ ವಿಚಾರದ ಕುರಿತು ನಾಯಕರು ಹೇಳಿದ್ದೇನು?
ಬೆಂಗಳೂರು: ಇದೇ 16ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ನಾಳೆ ಅಂತಿಮ ದಿನವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಇಂದು ನಾಮಪತ್ರ ಸಲ್ಲಿಸಿದರು. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಬಂದು ಬಿ ಫಾರಂ ಪಡೆದು. ಬಳಿಕ ವಿಧಾನಸೌಧಕ್ಕೆ ತೆರಳಿ ಅವರು ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ವೇಳೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಸೇರಿದಂತೆ ಕೆಲವು ಗಣ್ಯರು … Continue reading ಖರ್ಗೆ ನಾಮಪತ್ರ- ಜೆಡಿಎಸ್ ಬೆಂಬಲದ ವಿಚಾರದ ಕುರಿತು ನಾಯಕರು ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed