ರಾಜ್ಯಸಭಾ ಚುನಾವಣೆ; ಕಾಂಗ್ರೆಸ್​ಗೆ 3, ಬಿಜೆಪಿಗೆ 1 ಸ್ಥಾನದಲ್ಲಿ ಗೆಲುವು, ಜೆಡಿಎಸ್​ಗೆ ಮುಖಭಂಗ

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ನಾಲ್ಕು ಸ್ಥಾನಗಳಿಗೆ ಐವರು ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ಕಾಂಗ್ರೆಸ್​ (03), ಬಿಜೆಪಿ (01), ಜೆಡಿಎಸ್​ (01) ಅಭ್ಯರ್ಥಿ ಕಣದಲ್ಲಿದ್ದಾರೆ. ಇನ್ನು ಚುನಾವಣೆಯ ವಿಚಾರಕ್ಕೆ ಬರುವುದಾದರೆ ಓರ್ವ ಶಾಸಕ ಮತದಾನ ಮಾಡಿಲ್ಲವೆಂದು ತಿಳಿದು ಬಂದಿದೆ. 223 ಶಾಸಕರ ಪೈಕಿ 222 ಮಂದಿ ಮತ ಚಲಾಯಿಸಿದ್ದು, ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್​ ಹೆಬ್ಬಾರ್​ ಮತದಾನ ಮಾಡದೆ ಗೈರು ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ. ನಿರೀಕ್ಷೆಯಂತೆ ಕಾಂಗ್ರೆಸ್‌ನಿಂದ … Continue reading ರಾಜ್ಯಸಭಾ ಚುನಾವಣೆ; ಕಾಂಗ್ರೆಸ್​ಗೆ 3, ಬಿಜೆಪಿಗೆ 1 ಸ್ಥಾನದಲ್ಲಿ ಗೆಲುವು, ಜೆಡಿಎಸ್​ಗೆ ಮುಖಭಂಗ