ರಾಜ್ಯಸಭಾ ಚುನಾವಣೆ; ಕಾಂಗ್ರೆಸ್ಗೆ 3, ಬಿಜೆಪಿಗೆ 1 ಸ್ಥಾನದಲ್ಲಿ ಗೆಲುವು, ಜೆಡಿಎಸ್ಗೆ ಮುಖಭಂಗ
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ನಾಲ್ಕು ಸ್ಥಾನಗಳಿಗೆ ಐವರು ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದಾರೆ. ಕಾಂಗ್ರೆಸ್ (03), ಬಿಜೆಪಿ (01), ಜೆಡಿಎಸ್ (01) ಅಭ್ಯರ್ಥಿ ಕಣದಲ್ಲಿದ್ದಾರೆ. ಇನ್ನು ಚುನಾವಣೆಯ ವಿಚಾರಕ್ಕೆ ಬರುವುದಾದರೆ ಓರ್ವ ಶಾಸಕ ಮತದಾನ ಮಾಡಿಲ್ಲವೆಂದು ತಿಳಿದು ಬಂದಿದೆ. 223 ಶಾಸಕರ ಪೈಕಿ 222 ಮಂದಿ ಮತ ಚಲಾಯಿಸಿದ್ದು, ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಮತದಾನ ಮಾಡದೆ ಗೈರು ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ. ನಿರೀಕ್ಷೆಯಂತೆ ಕಾಂಗ್ರೆಸ್ನಿಂದ … Continue reading ರಾಜ್ಯಸಭಾ ಚುನಾವಣೆ; ಕಾಂಗ್ರೆಸ್ಗೆ 3, ಬಿಜೆಪಿಗೆ 1 ಸ್ಥಾನದಲ್ಲಿ ಗೆಲುವು, ಜೆಡಿಎಸ್ಗೆ ಮುಖಭಂಗ
Copy and paste this URL into your WordPress site to embed
Copy and paste this code into your site to embed