ರೈತ ಹೋರಾಟದ ಮುಖ್ಯಸ್ಥ ರಾಕೇಶ್​ ಟಿಕೈಟ್​ 80 ಕೋಟಿ ರೂ. ಆಸ್ತಿ ಒಡೆಯ! 4 ರಾಜ್ಯಗಳಲ್ಲಿದೆ ಕೋಟಿ ಕೋಟಿ ಬೆಲೆಯ ಆಸ್ತಿ!

ನವದೆಹಲಿ: ಕಳೆದ ಕೆಲ ತಿಂಗಳಿನಿಂದ ರಾಷ್ಟ್ರ ರಾಜಧಾನಿ ನವದೆಹಲಿಯ ಗಡಿ ಭಾಗಗಳಲ್ಲಿ ರೈತ ಹೋರಾಟ ನಡೆಯುತ್ತಿದೆ. ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಸಲಾಗುತ್ತಿರುವ ಹೋರಾಟಕ್ಕೆ ಭಾರತೀಯ ಕಿಸಾನ್​ ಯೂನಿಯನ್​ ಸಂಘಟನೆಯ ಮುಖಂಡ ರಾಕೇಶ್​ ಟಿಕೈಟ್​ ನೇತೃತ್ವ ವಹಿಸಿಕೊಂಡಿದ್ದಾರೆ. ಅಷ್ಟಕ್ಕೂ ಈ ರಾಕೇಶ್​ ಟಿಕೈಟ್​ ಅವರ ಆರ್ಥಿಕ ಪರಿಸ್ಥಿತಿ ಹೇಗಿದೆ ಎನ್ನುವುದಕ್ಕೆ ಇಲ್ಲಿದೆ ಮಾಹಿತಿ. ರಾಕೇಶ್​ ಟಿಕೈಟ್ ಅವರು ಬಹುಕೋಟಿ ಮೌಲ್ಯದ ಆಸ್ತಿಯ ಒಡೆಯರಾಗಿದ್ದಾರೆ. ವರದಿಗಳ ಪ್ರಕಾರ ಅವರಿಗೆ ನಾಲ್ಕು ರಾಜ್ಯಗಳಲ್ಲಿ ಆಸ್ತಿಯಿದೆ. ಉತ್ತರ ಪ್ರದೇಶ, ಉತ್ತರಾಖಂಡ, … Continue reading ರೈತ ಹೋರಾಟದ ಮುಖ್ಯಸ್ಥ ರಾಕೇಶ್​ ಟಿಕೈಟ್​ 80 ಕೋಟಿ ರೂ. ಆಸ್ತಿ ಒಡೆಯ! 4 ರಾಜ್ಯಗಳಲ್ಲಿದೆ ಕೋಟಿ ಕೋಟಿ ಬೆಲೆಯ ಆಸ್ತಿ!