ಮೈಸೂರಿನಲ್ಲಿ ಕೋರ್ಟ್ಗೆ ಹಾಜರಾದ ರಾಖಿ ಸಾವಂತ್; ಆದಿಲ್ ಖಾನ್ನನ್ನು ವಿಚಾರಣೆಗೆ ಒಳಪಡಿಸಿದ ಪೊಲೀಸರು
ಮೈಸೂರು: ಕೌಟುಂಬಿಕ ಕಲಹ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಟಿ ರಾಖಿ ಸಾವಂತ್ ಮೈಸೂರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಪತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯ ಅವರನ್ನು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ ಎಂದು ಹೇಳಿದ್ದಾಳೆ. ನನಗೆ ನ್ಯಾಯ ಬೇಕು. ಆದಿಲ್ ಖಾನ್ನಿಗೆ ಯಾವುದೇ ಕಾರಣಕ್ಕೂ ಜಾಮೀನು ಸಿಗಬಾರದು. ಹೀಗಾಗಿ ನ್ಯಾಯಾಧೀಶರ ಮುಂದೆ ಬಂದು ಹಾಜರಾಗಿದ್ದೇನೆ. ಆದಿಲ್ ಖಾನ್ ನನ್ನೊಂದಿಗೆ ಕಾನೂನು ಬದ್ಧವಾಗಿ ಮದುವೆಯಾಗಿದ್ದಾನೆ. ಅದರ ಎಲ್ಲಾ ದಾಖಲಾತಿ … Continue reading ಮೈಸೂರಿನಲ್ಲಿ ಕೋರ್ಟ್ಗೆ ಹಾಜರಾದ ರಾಖಿ ಸಾವಂತ್; ಆದಿಲ್ ಖಾನ್ನನ್ನು ವಿಚಾರಣೆಗೆ ಒಳಪಡಿಸಿದ ಪೊಲೀಸರು
Copy and paste this URL into your WordPress site to embed
Copy and paste this code into your site to embed