ಮೈಸೂರಿನಲ್ಲಿ ಕೋರ್ಟ್​ಗೆ ಹಾಜರಾದ ರಾಖಿ ಸಾವಂತ್; ಆದಿಲ್​ ಖಾನ್​​ನನ್ನು ವಿಚಾರಣೆಗೆ ಒಳಪಡಿಸಿದ ಪೊಲೀಸರು

ಮೈಸೂರು: ಕೌಟುಂಬಿಕ ಕಲಹ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಟಿ ರಾಖಿ ಸಾವಂತ್ ಮೈಸೂರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಪತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯ ಅವರನ್ನು ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದಾರೆ ಎಂದು ಹೇಳಿದ್ದಾಳೆ. ನನಗೆ ನ್ಯಾಯ ಬೇಕು. ಆದಿಲ್‌ ಖಾನ್​ನಿಗೆ ಯಾವುದೇ ಕಾರಣಕ್ಕೂ ಜಾಮೀನು ಸಿಗಬಾರದು. ಹೀಗಾಗಿ ನ್ಯಾಯಾಧೀಶರ ಮುಂದೆ ಬಂದು ಹಾಜರಾಗಿದ್ದೇನೆ. ಆದಿಲ್‌ ಖಾನ್‌ ನನ್ನೊಂದಿಗೆ ಕಾನೂನು ಬದ್ಧವಾಗಿ ಮದುವೆಯಾಗಿದ್ದಾನೆ. ಅದರ ಎಲ್ಲಾ ದಾಖಲಾತಿ … Continue reading ಮೈಸೂರಿನಲ್ಲಿ ಕೋರ್ಟ್​ಗೆ ಹಾಜರಾದ ರಾಖಿ ಸಾವಂತ್; ಆದಿಲ್​ ಖಾನ್​​ನನ್ನು ವಿಚಾರಣೆಗೆ ಒಳಪಡಿಸಿದ ಪೊಲೀಸರು