ರಾಜ್ಯ ಕಾಂಗ್ರೆಸ್​ನಲ್ಲಿ ಶುರುವಾಗಿದೆ ಪಾದಯಾತ್ರೆ ಮೇನಿಯಾ: ಮತ್ತೆ ಹಲವು ಕಡೆಯಿಂದ ಯಾತ್ರೆಗೆ ಬೇಡಿಕೆ..

ಕಾರ್ಯಾಧ್ಯಕ್ಷರ ವಿಶೇಷ ಆಸಕ್ತಿ | ಹೊಸ ಚೈತನ್ಯ ಮೂಡಿಸಿದ ಮೇಕೆದಾಟು | ಶ್ರೀಕಾಂತ್ ಶೇಷಾದ್ರಿ ಬೆಂಗಳೂರು ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್ ಮುಖಂಡರಲ್ಲಿ ಹೊಸ ಚೈತನ್ಯ ಮೂಡಿಸಿದ್ದು, ತಮ್ಮ ಕ್ಷೇತ್ರ ವ್ಯಾಪ್ತಿಯ ವಿಷಯ ಇಟ್ಟುಕೊಂಡು ಪಾದಯಾತ್ರೆ ಮಾಡಬಹುದೆಂಬ ಆಸೆ ಅನೇಕ ಮುಖಂಡರಲ್ಲಿ ಹುಟ್ಟಿಕೊಂಡಿದೆ. ಪಾದಯಾತ್ರೆ ಆಯೋಜನೆ ಅಷ್ಟು ಸಲೀಸಲ್ಲ ಮತ್ತು ಪ್ರಮುಖ ನಾಯಕರು ಬಾರದೇ ಆ ಪ್ರಯತ್ನಕ್ಕೆ ಅಷ್ಟು ಫಲ ಸಿಗುವುದಿಲ್ಲ ಎಂಬ ಅರಿವಿದ್ದರೂ ಪಾದಯಾತ್ರೆ ಕುರಿತು ಚರ್ಚೆ ನಡೆಸಿರುವ ಕುತೂಹಲದ ಬೆಳವಣಿಗೆ ನಡೆದಿದೆ. ಕಾಂಗ್ರೆಸ್ ಪಾದಯಾತ್ರೆಗೆ ಇತಿಹಾಸ … Continue reading ರಾಜ್ಯ ಕಾಂಗ್ರೆಸ್​ನಲ್ಲಿ ಶುರುವಾಗಿದೆ ಪಾದಯಾತ್ರೆ ಮೇನಿಯಾ: ಮತ್ತೆ ಹಲವು ಕಡೆಯಿಂದ ಯಾತ್ರೆಗೆ ಬೇಡಿಕೆ..