ಆಸ್ಕರ್​ ಪ್ರಶಸ್ತಿ ಗೆದ್ದು ಭಾರತಕ್ಕೆ ಮರಳಿದ ಬೆನ್ನಲ್ಲೇ ಅಮಿತ್​ ಷಾ ಭೇಟಿ ಮಾಡಿದ ರಾಮ್​ ಚರಣ್!​

ನವದೆಹಲಿ: ಪ್ರತಿಷ್ಠಿತ ಆಸ್ಕರ್​ ಪ್ರಶಸ್ತಿ ಗೆದ್ದು ಭಾರತಕ್ಕೆ ಮರಳಿರುವ ಆರ್​ಆರ್​ಆರ್​ ಸಿನಿಮಾ ತಂಡ ತಮ್ಮ ವಿಜಯೋತ್ಸವವನ್ನು ಮುಂದುವರಿಸಿದೆ. ಸಿನಿಮಾದ ಮುಖ್ಯ ಪಾತ್ರಗಳಲ್ಲಿ ಒಬ್ಬರಾದ ರಾಮ್ ​ಚರಣ್ ತಮ್ಮ ತಂದೆ ಚಿರಂಜೀವಿ ಜತೆ ಶುಕ್ರವಾರ ನವದೆಹಲಿಗೆ ತೆರಳಿ ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರನ್ನು ಭೇಟಿ ಮಾಡಿದ್ದಾರೆ. ರಾಮ್ ಚರಣ್ ಅವರು ಗೃಹ ಸಚಿವರಿಗೆ ಪುಷ್ಪಗುಚ್ಛ ಮತ್ತು ಸಾಂಪ್ರದಾಯಿಕ ರೇಷ್ಮೆ ಕಂಠವಸ್ತ್ರ ನೀಡಿ ಸ್ವಾಗತಿಸಿದರು. ಆಸ್ಕರ್​ ಪ್ರಶಸ್ತಿ ಗೆದ್ದ ಆರ್​ಆರ್​ಆರ್​ ತಂಡಕ್ಕೆ ಅಮಿತ್​ ಷಾ ಶುಭಕೋರಿದರು ಮತ್ತು … Continue reading ಆಸ್ಕರ್​ ಪ್ರಶಸ್ತಿ ಗೆದ್ದು ಭಾರತಕ್ಕೆ ಮರಳಿದ ಬೆನ್ನಲ್ಲೇ ಅಮಿತ್​ ಷಾ ಭೇಟಿ ಮಾಡಿದ ರಾಮ್​ ಚರಣ್!​