ನಾಳೆಯಿಂದ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಪೂಜಾ ವಿಧಿ ವಿಧಾನ ಆರಂಭ..ವಿಗ್ರಹದ ತೂಕ 150 ರಿಂದ 200 ಕೆ.ಜಿ.

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೆ ಭರದ ಸಿದ್ಧತೆಗಳು ನಡೆಯುತ್ತಿವೆ. ಏತನ್ಮಧ್ಯೆ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ಸೋಮವಾರ (ಜನವರಿ 15) ಪ್ರಾಣ ಪ್ರತಿಷ್ಠಾಗೆ ಸಂಬಂಧಿಸಿದ ಪೂಜಾ ವಿಧಿವಿಧಾನಗಳು ನಾಳೆಯಿಂದ (ಮಂಗಳವಾರ, ಜನವರಿ 16) ಪ್ರಾರಂಭವಾಗಲಿವೆ ಎಂದು ತಿಳಿಸಿದ್ದಾರೆ. ಜನವರಿ 21ರವರೆಗೆ ಈ ಪೂಜಾ ವಿಧಾನ ಮುಂದುವರೆಯಲಿದೆ ಎಂದು ಚಂಪತ್ ರೈ ತಿಳಿಸಿದ್ದಾರೆ. ‘ಜನವರಿ 22ರಂದು ಮಧ್ಯಾಹ್ನ 12.20ಕ್ಕೆ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಆರಂಭವಾಗಲಿದ್ದು, ಮಧ್ಯಾಹ್ನ 1 ಗಂಟೆಗೆ ಪೂರ್ಣಗೊಳ್ಳಲಿದೆ’ … Continue reading ನಾಳೆಯಿಂದ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಪೂಜಾ ವಿಧಿ ವಿಧಾನ ಆರಂಭ..ವಿಗ್ರಹದ ತೂಕ 150 ರಿಂದ 200 ಕೆ.ಜಿ.