ದೇಶದಲ್ಲಿ ರಾಮರಾಜ್ಯ ನಿರ್ಮಾಣವಾಗಲಿದೆ, ಎಲ್ಲರೂ ವಿವಾದಗಳನ್ನು ದೂರವಿಟ್ಟು ಒಗ್ಗಟ್ಟಾಗಿರಬೇಕು: ಮೋಹನ್ ಭಾಗವತ್
ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಂತರ ದೇಶದಲ್ಲಿ ರಾಮರಾಜ್ಯ ನಿರ್ಮಾಣವಾಗಲಿದ್ದು, ಎಲ್ಲರೂ ವಿವಾದಗಳಿಂದ ದೂರ ಇರಬೇಕು ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮೋಹನ್ ಭಾಗವತ್, ಪ್ರಧಾನಿ ಮಾಡಿದ ತಪಸ್ಸನ್ನು ನಾವೆಲ್ಲರೂ ಮಾಡಬೇಕಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ‘ಜೈ ಶ್ರೀರಾಮ್’ ಘೋಷಣೆ ಕೇಳುತ್ತಿದ್ದಂತೆ ತಾಳ್ಮೆ ಕಳೆದುಕೊಂಡ ರಾಹುಲ್ ಗಾಂಧಿ; ವಿಡಿಯೋ ವೈರಲ್ ದೇಶದಲ್ಲಿ ರಾಮರಾಜ್ಯ ನಿರ್ಮಾನವಾಗಲಿದ್ದು, ಪ್ರತಿಯೊಬ್ಬರೂ ವಿವಾದಗಳಿಂದ ದೂರವಿರಬೇಕು. ಪ್ರಧಾನಿ ಮೋದಿ … Continue reading ದೇಶದಲ್ಲಿ ರಾಮರಾಜ್ಯ ನಿರ್ಮಾಣವಾಗಲಿದೆ, ಎಲ್ಲರೂ ವಿವಾದಗಳನ್ನು ದೂರವಿಟ್ಟು ಒಗ್ಗಟ್ಟಾಗಿರಬೇಕು: ಮೋಹನ್ ಭಾಗವತ್
Copy and paste this URL into your WordPress site to embed
Copy and paste this code into your site to embed