ಕೇಂದ್ರ ಸಚಿವ ರಾಮ್​ ವಿಲಾಸ್ ಪಾಸ್ವಾನ್​ ಆರೋಗ್ಯ ತುಸು ಗಂಭೀರ; ಸಭೆ ಮುಂದೂಡಿಕೆ

ನವದೆಹಲಿ: ಕೇಂದ್ರ ಸಚಿವ ರಾಮ್​ ವಿಲಾಸ್ ಪಾಸ್ವಾನ್​ ಅವರ ಆರೋಗ್ಯ ತುಸು ಗಂಭೀರವಾಗಿದ್ದು, ನಿನ್ನೆ ತುರ್ತು ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಸಚಿವರ ಆರೋಗ್ಯದ ಬಗ್ಗೆ ಅವರ ಪುತ್ರ, ಲೋಕ್​ ಜನಶಕ್ತಿ ಪಾರ್ಟಿ ಮುಖ್ಯಸ್ಥ ಚಿರಾಗ್​ ಪಾಸ್ವಾನ್​ ಇಂದು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪಕ್ಷ ಸೇರ್ಪಡೆ ಬೆನ್ನಲ್ಲೇ ವಿಶೇಷವಾಗಿ ಕುಸುಮಾಗೆ ಡಿಕೆಶಿ ಮಾಡಿದ ತಾಕೀತು ಏನು? ಕಳೆದ ಕೆಲವು ದಿನಗಳಿಂದಲೂ ತಂದೆಯವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ಸಂಜೆ ಒಮ್ಮೆಲೇ ಆರೋಗ್ಯ ಸ್ಥಿತಿಯಲ್ಲಿ ಏರುಪೇರಾದ … Continue reading ಕೇಂದ್ರ ಸಚಿವ ರಾಮ್​ ವಿಲಾಸ್ ಪಾಸ್ವಾನ್​ ಆರೋಗ್ಯ ತುಸು ಗಂಭೀರ; ಸಭೆ ಮುಂದೂಡಿಕೆ