ರಾಮ ಮಂದಿರ ಹೆಸ್ರಲ್ಲಿ ಯಾರ‍್ಯಾರೋ ಹಣ ಲೂಟಿ ಮಾಡ್ತಾರೆ, ನನ್ನ ಮನೆಗೂ ಬಂದು ಬೆದರಿಕೆ ಹಾಕಿದ್ರು: ಎಚ್​ಡಿಕೆ

ಬೆಂಗಳೂರು: ರಾಮ ಮಂದಿರ ನಿರ್ಮಾಣಕ್ಕೆ ನನ್ನ ಕಡೆಯಿಂದ ಯಾವುದೇ ವಿರೋಧವಿಲ್ಲ. ಆದ್ರೆ ಧಾರ್ಮಿಕ ಭ್ರಷ್ಟಾಚಾರ ಸಹಿಸಲ್ಲ ಎಂದು ಮಾಜಿ ಸಿಎಂ ಎಚ್.​ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ‘ರಾಮಮಂದಿರ ನಿರ್ಮಾಣಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ ಮತ್ತು ಕೊಡದವರ ಮನೆ ಗುರುತು ಮಾಡಲಾಗುತ್ತಿದೆ…’ ಎಂದು ಎಚ್​ಡಿಕೆ ಮಾಡಿದ್ದ ಟ್ವೀಟ್​ ವಿರುದ್ಧ ವಿಎಚ್​ಪಿ(ವಿಶ್ವ ಹಿಂದು ಪರಿಷತ್​) ಸೇರಿದಂತೆ ಹಲವರು ಕಿಡಿಕಾರಿದ್ದರು. ಈ ಕುರಿತು ಬುಧವಾರ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, ನನ್ನ ಮನೆಗೆ ಮೂರ್ನಾಲ್ಕು ಬಾರಿ ರಾಮ ಮಂದಿರ ನಿರ್ಮಾಣಕ್ಕೆ ಹಣ ಕೊಡಿ … Continue reading ರಾಮ ಮಂದಿರ ಹೆಸ್ರಲ್ಲಿ ಯಾರ‍್ಯಾರೋ ಹಣ ಲೂಟಿ ಮಾಡ್ತಾರೆ, ನನ್ನ ಮನೆಗೂ ಬಂದು ಬೆದರಿಕೆ ಹಾಕಿದ್ರು: ಎಚ್​ಡಿಕೆ