ರಾಮಕೃಷ್ಣ ಮಿಷನ್ನ ಸ್ವಾಮಿ ಸ್ಮರಣಾನಂದ ಮಹಾರಾಜ್ ನಿಧನ; ಪ್ರಧಾನಿ ಸೇರಿ ಕಂಬನಿ ಮಿಡಿದ ಗಣ್ಯರು
ಕಲ್ಕತ್ತಾ: ರಾಮಕೃಷ್ಣ ಮಿಷನ್ನ ಅಧ್ಯಕ್ಷ ಸ್ವಾಮಿ ಸ್ಮರಣಾನಂದ ಮಹಾರಾಜ್ ಅವರು ವಯೋಸಹಜ ಅನಾರೋಗ್ಯದಿಂದ ಮಂಗಳವಾರ ತಡರಾತ್ರಿ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ರಾಮಕೃಷ್ಣ ಮಿಷನ್, ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ಪೂಜ್ಯನೀಯ ಅಧ್ಯಕ್ಷರಾದ ಶ್ರೀ ಸ್ವಾಮಿ ಸ್ಮರಣಾನಂದ ಮಹಾರಾಜ್ ಅವರು ರಾತ್ರಿ 8.14ಕ್ಕೆ ನಿಧನರಾಗಿದ್ದಾರೆ. ಸ್ಮರಣಾನಂದರು 2017ರಲ್ಲಿ ರಾಮಕೃಷ್ಣ ಮಿಷನ್ನ 16ನೇ ಅಧ್ಯಕ್ಷರಾಗಿ ನೇಮಕಗೊಂಡಿದ್ದರು ಎಂದು ಬಿಡುಗಡೆ ಮಾಡಲಾಗಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ. ಸ್ಮರಣಾನಂದರನ್ನು ಮೂತ್ರನಾಳದ ಸೋಂಕಿನಿಂದಾಗಿ ಜನವರಿ … Continue reading ರಾಮಕೃಷ್ಣ ಮಿಷನ್ನ ಸ್ವಾಮಿ ಸ್ಮರಣಾನಂದ ಮಹಾರಾಜ್ ನಿಧನ; ಪ್ರಧಾನಿ ಸೇರಿ ಕಂಬನಿ ಮಿಡಿದ ಗಣ್ಯರು
Copy and paste this URL into your WordPress site to embed
Copy and paste this code into your site to embed