ಗೆಳೆಯನನ್ನು ಕೊಂದು ಕಾರಿನಲ್ಲಿ ಮೃತದೇಹದೊಂದಿಗೆ ಪೊಲೀಸ್ ಠಾಣೆಗೇ ಬಂದ ಭೂಪ! ಬೆಂಗಳೂರಲ್ಲಿ ಬೆಚ್ಚಿಬೀಳಿಸೋ ಘಟನೆ
ಬೆಂಗಳೂರು: ಗೆಳೆಯನನ್ನೇ ಕೊಂದು ಕಾರಿನಲ್ಲಿ ಮೃತದೇಹ ಇಟ್ಟುಕೊಂಡು ಪೊಲೀಸ್ ಠಾಣೆಗೇ ಬಂದ ಆರೋಪಿ, ತಪ್ಪೊಪ್ಪಿಕೊಂಡು ಪೊಲೀಸರಿಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ಇಂದು(ಮಂಗಳವಾರ) ಬೆಳಗ್ಗೆ ಸಂಭವಿಸಿದೆ. ನಂಜನಗೂಡು ಬಳಿಯ ಹಿಮನಗುಂಡಿ ಗ್ರಾಮದ ಮಹೇಶಪ್ಪ ಕೊಲೆಯಾದವ. ರಾಜಶೇಖರ ಕೊಲೆ ಆರೋಪಿ. ಇವರಿಬ್ಬರೂ ಆಪ್ತ ಸ್ನೇಹಿತರಾಗಿದ್ದರು. ಈ ಹಿಂದೆ ಮಹೇಶಪ್ಪ ಬೆಂಗಳೂರಿನ ರಾಮಮೂರ್ತಿ ನಗರದ ಜಯಂತಿ ನಗರದಲ್ಲಿ ವಾಸಿಸುತ್ತಿದ್ದ. ಈ ವೇಳೆ ರಾಜಶೇಖರನ ಜೊತೆ ಮಹೇಶಪ್ಪಗೆ ಒಳ್ಳೆಯ ಸ್ನೇಹ ಇತ್ತು. ಬ್ಯಾಂಕ್ಗಳಲ್ಲಿ ಲೋನ್ ಕೊಡಿಸುವುದಾಗಿ ಹಲವರಿಂದ ಮಹೇಶಪ್ಪ ಹಣ ಪಡೆದಿದ್ದ. ಈ … Continue reading ಗೆಳೆಯನನ್ನು ಕೊಂದು ಕಾರಿನಲ್ಲಿ ಮೃತದೇಹದೊಂದಿಗೆ ಪೊಲೀಸ್ ಠಾಣೆಗೇ ಬಂದ ಭೂಪ! ಬೆಂಗಳೂರಲ್ಲಿ ಬೆಚ್ಚಿಬೀಳಿಸೋ ಘಟನೆ
Copy and paste this URL into your WordPress site to embed
Copy and paste this code into your site to embed