ಗೆಳೆಯನನ್ನು ಕೊಂದು ಕಾರಿನಲ್ಲಿ ಮೃತದೇಹದೊಂದಿಗೆ ಪೊಲೀಸ್ ಠಾಣೆಗೇ ಬಂದ ಭೂಪ! ಬೆಂಗಳೂರಲ್ಲಿ ಬೆಚ್ಚಿಬೀಳಿಸೋ ಘಟನೆ

ಬೆಂಗಳೂರು: ಗೆಳೆಯನನ್ನೇ ಕೊಂದು ಕಾರಿನಲ್ಲಿ ಮೃತದೇಹ ಇಟ್ಟುಕೊಂಡು ಪೊಲೀಸ್ ಠಾಣೆಗೇ ಬಂದ ಆರೋಪಿ, ತಪ್ಪೊಪ್ಪಿಕೊಂಡು ಪೊಲೀಸರಿಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ಇಂದು(ಮಂಗಳವಾರ) ಬೆಳಗ್ಗೆ ಸಂಭವಿಸಿದೆ. ನಂಜನಗೂಡು ಬಳಿಯ ಹಿಮನಗುಂಡಿ ಗ್ರಾಮದ ಮಹೇಶಪ್ಪ ಕೊಲೆಯಾದವ. ರಾಜಶೇಖರ ಕೊಲೆ ಆರೋಪಿ. ಇವರಿಬ್ಬರೂ ಆಪ್ತ ಸ್ನೇಹಿತರಾಗಿದ್ದರು. ಈ ಹಿಂದೆ ಮಹೇಶಪ್ಪ ಬೆಂಗಳೂರಿನ ರಾಮಮೂರ್ತಿ ನಗರದ ಜಯಂತಿ ನಗರದಲ್ಲಿ ವಾಸಿಸುತ್ತಿದ್ದ. ಈ ವೇಳೆ ರಾಜಶೇಖರನ ಜೊತೆ ಮಹೇಶಪ್ಪಗೆ ಒಳ್ಳೆಯ ಸ್ನೇಹ ಇತ್ತು. ಬ್ಯಾಂಕ್​ಗಳಲ್ಲಿ ಲೋನ್ ಕೊಡಿಸುವುದಾಗಿ ಹಲವರಿಂದ ಮಹೇಶಪ್ಪ ಹಣ ಪಡೆದಿದ್ದ. ಈ … Continue reading ಗೆಳೆಯನನ್ನು ಕೊಂದು ಕಾರಿನಲ್ಲಿ ಮೃತದೇಹದೊಂದಿಗೆ ಪೊಲೀಸ್ ಠಾಣೆಗೇ ಬಂದ ಭೂಪ! ಬೆಂಗಳೂರಲ್ಲಿ ಬೆಚ್ಚಿಬೀಳಿಸೋ ಘಟನೆ