ರಾಮನಗರ ಜೈಲಿಗೆ ಪಾದರಾಯನಪುರ ಆರೋಪಿಗಳ ಸ್ಥಳಾಂತರ: ಹೊಣೆ ಯಾರು?
ಬೆಂಗಳೂರು: ಕರೊನಾ ಸೋಂಕು ಹರಡುವಿಕೆಯಲ್ಲಿ ಹಸಿರು ವಲಯದಲ್ಲಿದ್ದ ರಾಮನಗರವನ್ನು ಕೆಂಪು ವಲಯವನ್ನಾಗಿ ಪರಿವರ್ತನೆ ಮಾಡಿದ್ದಕ್ಕೆ ಯಾರು ಹೊಣೆ ಹೊರುತ್ತಾರೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಳುವವರ ಅವಿವೇಕತನದಿಂದ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಾಮನಗರ ಜಿಲ್ಲೆಯ ಜನರ ನೆಮ್ಮದಿ ಕೆಟ್ಟಿದೆ. ಸೋಂಕು ತಡೆಯಬೇಕಾದ ಸರ್ಕಾರವೇ ಜಿಲ್ಲೆಗೆ ಸೋಂಕು ಹರಡಿದೆ. ಜಿಲ್ಲೆಗೆ ಸೋಂಕು ಹರಡಿದ ಕ್ರಮವನ್ನು ಜನರು ಎಂದಿಗೂ ಕ್ಷಮಿಸುವುದಿಲ್ಲ ಎಂದು ಅವರು ಟ್ವೀಟರ್ನಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಸಿರು ವಲಯದ ಜಿಲ್ಲೆಗಳಲ್ಲಿ ಕಾರ್ಖಾನೆಗಳ ಆರಂಭಕ್ಕೆ … Continue reading ರಾಮನಗರ ಜೈಲಿಗೆ ಪಾದರಾಯನಪುರ ಆರೋಪಿಗಳ ಸ್ಥಳಾಂತರ: ಹೊಣೆ ಯಾರು?
Copy and paste this URL into your WordPress site to embed
Copy and paste this code into your site to embed