ಅಪ್ರಾಪ್ತೆ ಮೇಲೆ ಆ್ಯಸಿಡ್ ದಾಳಿ ಮಾಡಿದ ಹುಚ್ಚು ಕ್ರಿಮಿ ವಿರುದ್ಧ ಕಠಿಣ ಶಿಕ್ಷೆಗೆ ಕ್ರಮ: ಸಚಿವ ಹಾಲಪ್ಪ ಆಚಾರ್

ಬೆಂಗಳೂರು: ರಾಮನಗರ ಜಿಲ್ಲೆಯ ಕನಕಪುರದ ಅಪ್ರಾಪ್ತೆಯ ಮೇಲೆ ಆ್ಯಸಿಡ್ ಎರಚಿದ ಆರೋಪಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಹುಚ್ಚು ಕ್ರಿಮಿಗೆ ಕಾನೂನು ಪ್ರಕಾರ ಕಠಿಣ ಶಿಕ್ಷೆಯಾಗುವಂತೆ ಕ್ರಮಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಹಾಲಪ್ಪ ಆಚಾರ್ ಖಡಕ್ ಆಗಿ ಹೇಳಿದರು. ರಾಸಾಯನಿಕ [ಆಸಿಡ್] ದಾಳಿಗೊಳಗಾದ ಕನಕಪುರದ ಅಪ್ರಾಪ್ತ ವಯಸ್ಸಿನ ಯುವತಿಗೆ ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಂತ್ರಸ್ತೆಯನ್ನು ಭೇಟಿ ಮಾಡಿದ ಹಾಲಪ್ಪ ಆಚಾರ್ ಧೈರ್ಯ ತುಂಬಿದರು. ಆಘಾತಕ್ಕೊಳಗಾಗಿರುವ ಯುವತಿ ಹಾಗೂ ಆಕೆಯ ತಾಯಿಗೆ ಸಾಂತ್ವನ … Continue reading ಅಪ್ರಾಪ್ತೆ ಮೇಲೆ ಆ್ಯಸಿಡ್ ದಾಳಿ ಮಾಡಿದ ಹುಚ್ಚು ಕ್ರಿಮಿ ವಿರುದ್ಧ ಕಠಿಣ ಶಿಕ್ಷೆಗೆ ಕ್ರಮ: ಸಚಿವ ಹಾಲಪ್ಪ ಆಚಾರ್