ಬಂಡೇ ಮಠದ ಬಸವಲಿಂಗ ಶ್ರೀ ಸಾವು ಪ್ರಕರಣಕ್ಕೆ ಸ್ಫೋಟಕ ತಿರುವು ಕೊಟ್ಟ ಮಹಿಳೆ ಜತೆಗಿನ ವಿಡಿಯೋ ಕಾಲ್!​

ರಾಮನಗರ: ಜಿಲ್ಲೆಯ ಪುರಾತನ ಮಠಗಳಲ್ಲಿ ಒಂದಾದ ಮಾಗಡಿಯ ಕಂಚುಗಲ್ ಬಂಡೇ ಮಠದ ಪೀಠಾಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ (45) ಆತ್ಮಹತ್ಯೆ ಪ್ರಕರಣ ಮಹತ್ವದ ತಿರುವು ಪಡೆದುಕೊಂಡಿದೆ. ಮಹಿಳೆಯನ್ನು ಮುಂದಿಟ್ಟುಕೊಂಡು ಮಠದ ಚುಕ್ಕಾಣೆ ಹಿಡಿಯಲು ಸಂಚು ನಡೆದಿತ್ತು ಎನ್ನುವ ಅಂಶ ಬೆಳಕಿಗೆ ಬಂದಿದೆ. ಶ್ರೀಗಳನ್ನು ಹನಿಟ್ರ್ಯಾಪ್ ಬಲೆಗೆ ಬೀಳಿಸಲು ಸತತ ಏಳು ತಿಂಗಳಿಂದ ಪ್ರಯತ್ನ ಮಾಡಿದ್ದು, ಅನಾಮಧೇಯ ಮಹಿಳೆಯೊಬ್ಬಳು ಶ್ರೀಗಳ ಮೊಬೈಲ್​ಗೆ ವಿಡಿಯೋ ಕಾಲ್​ ಮಾಡಿರುವುದು ಇದೀಗ ಬಯಲಾಗಿದೆ. ವಂಚಕರ ಬಲೆಗೆ ಬಿದ್ದ ಶ್ರೀಗಳು ಕೊನೆಗೆ ಹನಿಟ್ರ್ಯಾಪ್​ಗೆ ಒಳಗಾಗಿದ್ದಾರೆ. … Continue reading ಬಂಡೇ ಮಠದ ಬಸವಲಿಂಗ ಶ್ರೀ ಸಾವು ಪ್ರಕರಣಕ್ಕೆ ಸ್ಫೋಟಕ ತಿರುವು ಕೊಟ್ಟ ಮಹಿಳೆ ಜತೆಗಿನ ವಿಡಿಯೋ ಕಾಲ್!​