ಗ್ರಾಮಸ್ಥರಿಂದ ಕಲ್ಲು ತೂರಾಟ: ಪೆಟ್ಟು ತಿಂದು ಆಸ್ಪತ್ರೆಗೆ ದಾಖಲಾದ ಮಾಗಡಿ ಪಿಎಸ್ಐ..!
ರಾಮನಗರ: ಮಾಗಡಿ ಪಿಎಸ್ಐ ಹಾಗೂ ಸಾರ್ವಜನಿಕರ ನಡುವೆ ನಡೆದ ಗಲಾಟೆಯಲ್ಲಿ ಪಿಎಸ್ಐ ಶ್ರೀಕಾಂತ್ ತಲೆಗೆ ಗಾಯವಾಗಿದ್ದು, ಅವರನ್ನು ನಿಮಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಗಡಿ ತಾಲೂಕಿನ ಜೇನುಕಲ್ಲು ಪಾಳ್ಯದಲ್ಲಿ ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ ಕ್ರಸರ್ಗೆ ಗ್ರಾಮಸ್ಥರು ತಡೆವೊಡ್ಡಿದ್ದು, ಕ್ರಸರ್ ಮಾಲಿಕ ದೂರು ನೀಡಿದ ಹಿನ್ನೆಲೆಯಲ್ಲಿ ಪಿಎಸ್ಐ ಶ್ರೀಕಾಂತ್ ಗ್ರಾಮಕ್ಕೆ ಭೇಟಿ ನೀಡಿದ್ದರು. ಗ್ರಾಮದ ಗಿರಿಯಪ್ಪ ಎಂಬ ವ್ಯಕ್ತಿಯನ್ನು ಕರೆತರುವಾಗ ಪೊಲೀಸ್ ಹಾಗೂ ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆದಿದೆ. ಇದಾದ ಬಳಿಕ ಗ್ರಾಮಸ್ಥರು ಪೊಲೀಸರ ವಾಹನದ ಮೇಲೆ ಕಲ್ಲು ತೂರಾಟ … Continue reading ಗ್ರಾಮಸ್ಥರಿಂದ ಕಲ್ಲು ತೂರಾಟ: ಪೆಟ್ಟು ತಿಂದು ಆಸ್ಪತ್ರೆಗೆ ದಾಖಲಾದ ಮಾಗಡಿ ಪಿಎಸ್ಐ..!
Copy and paste this URL into your WordPress site to embed
Copy and paste this code into your site to embed