ಗ್ರಾಮಸ್ಥರಿಂದ ಕಲ್ಲು ತೂರಾಟ: ಪೆಟ್ಟು ತಿಂದು ಆಸ್ಪತ್ರೆಗೆ ದಾಖಲಾದ ಮಾಗಡಿ ಪಿಎಸ್​ಐ..!

ರಾಮನಗರ: ಮಾಗಡಿ ಪಿಎಸ್ಐ ಹಾಗೂ ಸಾರ್ವಜನಿಕರ ನಡುವೆ ನಡೆದ ಗಲಾಟೆಯಲ್ಲಿ ಪಿಎಸ್ಐ ಶ್ರೀಕಾಂತ್ ತಲೆಗೆ ಗಾಯವಾಗಿದ್ದು, ಅವರನ್ನು ನಿಮಾನ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಗಡಿ ತಾಲೂಕಿನ ಜೇನುಕಲ್ಲು ಪಾಳ್ಯದಲ್ಲಿ ಹೊಸದಾಗಿ ನಿರ್ಮಾಣಗೊಳ್ಳುತ್ತಿರುವ ಕ್ರಸರ್​ಗೆ ಗ್ರಾಮಸ್ಥರು ತಡೆವೊಡ್ಡಿದ್ದು, ಕ್ರಸರ್ ಮಾಲಿಕ ದೂರು ನೀಡಿದ ಹಿನ್ನೆಲೆಯಲ್ಲಿ ಪಿಎಸ್​ಐ ಶ್ರೀಕಾಂತ್​ ಗ್ರಾಮಕ್ಕೆ ಭೇಟಿ ನೀಡಿದ್ದರು. ಗ್ರಾಮದ ಗಿರಿಯಪ್ಪ ಎಂಬ ವ್ಯಕ್ತಿಯನ್ನು ಕರೆತರುವಾಗ ಪೊಲೀಸ್ ಹಾಗೂ ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆದಿದೆ. ಇದಾದ ಬಳಿಕ ಗ್ರಾಮಸ್ಥರು ಪೊಲೀಸರ ವಾಹನದ ಮೇಲೆ ಕಲ್ಲು ತೂರಾಟ … Continue reading ಗ್ರಾಮಸ್ಥರಿಂದ ಕಲ್ಲು ತೂರಾಟ: ಪೆಟ್ಟು ತಿಂದು ಆಸ್ಪತ್ರೆಗೆ ದಾಖಲಾದ ಮಾಗಡಿ ಪಿಎಸ್​ಐ..!