ರಾಮಮಂದಿರ ಉದ್ಘಾಟನೆ: ಅಯೋಧ್ಯೆಯಲ್ಲಿ ಕಾಣಸಿಗಲಿವೆ ರಾಮಾಯಣ ಕಾಲದ ಮರಗಳು!

ಅಯೋಧ್ಯೆ: ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರವು ಜನವರಿ 22 ರಂದು ಅದ್ದೂರಿಯಾಗಿ ನಡೆಯಲಿರುವ ರಾಮಮಂದಿರದ ಪ್ರತಿಷ್ಠಾಪನೆ ಸಮಾರಂಭಕ್ಕೂ ಮೊದಲು ನಗರದಾದ್ಯಂತ ರಾಮಾಯಣ ಕಾಲದ ಸಸ್ಯಗಳು ಮತ್ತು ಅಳಿವಿನಂಚಿನಲ್ಲಿರುವ ಮರಗಳನ್ನು ನೆಡಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಇದನ್ನೂ ಓದಿ: “ನಾವೇಕೆ ದ್ವೇಷ ಸಹಿಸಿಕೊಳ್ಳಬೇಕು”: ಮಾಲ್ಡೀವ್ಸ್ ಬದಲು ಲಕ್ಷದ್ವೀಪಕ್ಕೆ ಬೆಂಬಲ ವ್ಯಕ್ತಪಡಿಸಿದ ಸೆಲೆಬ್ರಿಟಿಗಳು ಈಗಾಗಲೇ ಸುಮಾರು 50,000 ಗಿಡಗಳು ಸಿದ್ಧವಾಗಿದ್ದು, ಶೀಘ್ರದಲ್ಲೇ ಅಯೋಧ್ಯೆಗೆ ಆಗಮಿಸಲಿವೆ. ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಅಯೋಧ್ಯೆಯಲ್ಲಿ ರಾಮ ಮಂದಿರದ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ. ಪ್ರಸ್ತುತ … Continue reading ರಾಮಮಂದಿರ ಉದ್ಘಾಟನೆ: ಅಯೋಧ್ಯೆಯಲ್ಲಿ ಕಾಣಸಿಗಲಿವೆ ರಾಮಾಯಣ ಕಾಲದ ಮರಗಳು!