ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ವಿವಾಹ

blank

ಬೆಂಗಳೂರು: ನಟ-ನಿರ್ದೇಶಕ ಮತ್ತು ವಿಜಯವಾಣಿ ಅಂಕಣಕಾರ ರಮೇಶ್ ಅರವಿಂದ್ ಅವರ ಪುತ್ರಿ ನಿಹಾರಿಕಾ ಅವರ ವಿವಾಹ ಅಕ್ಷಯ್ ಅವರ ಜತೆಗೆ ಸೋಮವಾರ ಬೆಳಗ್ಗೆ ನೆರವೇರಿತು. ಬನ್ನೇರುಘಟ್ಟ ಬಳಿಯಿರುವ ಮಿರಾಯಾ ಗ್ರೀನ್ಸ್ ರೆಸಾರ್ಟ್ ನಲ್ಲಿ ಅಕ್ಷಯ್ ಮತ್ತು ನಿಹಾರಿಕಾ ಅವರ ಮದುವೆ ಎರಡೂ ಕುಟುಂಬದವರ ಮತ್ತು ಹಿತೈಷಿಗಳ ಸಮ್ಮುಖದಲ್ಲಿ ಕೋವಿಡ್ 19 ನಿಯಮಾನುಸಾರ ಜರುಗಿತು. ನಿಹಾರಿಕಾ ಮತ್ತು ಅಕ್ಷಯ್ ಇಬ್ಬರೂ ಒಂದೇ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪರಸ್ಪರ ಪ್ರೀತಿಸಿ, ಇದೀಗ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ.

ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ವಿವಾಹ

ಹಿರಿಯ ನಟ ದತ್ತಣ್ಣ, ಹಿರಿಯ ನಿರ್ದೇಶಕರಾದ ಪಿ.ಎಚ್. ವಿಶ್ವನಾಥ್, ಸುನೀಲ್ ಕುಮಾರ್ ದೇಸಾಯಿ, ಬಿ. ರಾಮಮೂರ್ತಿ, ಛಾಯಾಗ್ರಾಹಕ ಜಿ.ಎಸ್. ಭಾಸ್ಕರ್, ನಟ- ನಿರ್ದೇಶಕ ರಾಜೇಂದ್ರ ಕಾರಂತ್, ನಿರ್ವಪಕ ರಮೇಶ್ ರೆಡ್ಡಿ ಮುಂತಾದವರು ಈ ಮದುವೆಯಲ್ಲಿ ಪಾಲ್ಗೊಂಡಿದ್ದರು. ಜನವರಿ ಎರಡನೇ ವಾರದಲ್ಲಿ ಚಿತ್ರರಂಗದ ಗಣ್ಯರಿಗೆಂದೇ ಆರತಕ್ಷತೆ ಆಯೋಜಿಸಿದ್ದು, ಇದರಲ್ಲಿ ಚಿತ್ರರಂಗದ ಸ್ನೇಹಿತರು ಭಾಗವಹಿಸಲಿದ್ದಾರೆ.

ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ವಿವಾಹ

‘ಬನ್ನಿ ಪಾರ್ಟಿ ಮಾಡೋಣ’; ಸ್ಯಾಂಡಲ್​ವುಡ್ ಗುರು ಕಡೆಯಿಂದ ಹಾಡಿನ ಆಹ್ವಾನ!

ಮೆಟ್ರೋನಲ್ಲೇ​ ಕಿಸ್ಸಿಂಗ್​! ನಿರ್ಬಂಧಗಳನ್ನು ವಿರೋಧಿಸಿ ಸಾರ್ವಜನಿಕವಾಗಿ ಕಿಸ್ ಮಾಡಲು ಆರಂಭಿಸಿದ ಜೋಡಿಗಳು

‘ಸೆಕ್ಸ್​ಪರ್ಟ್’​ ಇನ್ನಿಲ್ಲ: ಇವರಿದ್ದಾಗ ಸಿಕ್ಕಿತ್ತು ಅದೆಷ್ಟೋ ಮಂದಿಗೆ ಸಾಂತ್ವನ-ಸಮಾಧಾನ…

ಈ ಧರ್ಮಗುರುವಿಗೆ 130 ಪತ್ನಿಯರು, 203 ಮಕ್ಕಳು: ಇವರ ಕುತೂಹಲದ ಸ್ಟೋರಿ ಇಲ್ಲಿದೆ…

Share This Article

ಫೆಬ್ರವರಿ ಕೊನೆಯ ವಾರದಲ್ಲಿ ಈ 3 ರಾಶಿಯವರು ಎಚ್ಚರದಿಂದಿರಿ… ಇಲ್ಲವಾದಲ್ಲಿ ಸಂಕಷ್ಟ ತಪ್ಪಿದ್ದಲ್ಲ! Zodiac Signs

Zodiac Signs : ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಗ್ರಹವು ಒಂದು ನಿರ್ದಿಷ್ಟ ಅವಧಿಯ…

ಈ ನಾಲ್ವರೊಂದಿಗೆ ನೀವು ಎಂದಿಗೂ ಜಗಳವಾಡಬೇಡಿ; ಅದರಿಂದ ನಿಮಗೆ ಹಾನಿ | Chanakya Niti

ಆಚಾರ್ಯ ಚಾಣಕ್ಯ ತನ್ನ ಒಂದು ನೀತಿಯ ಮೂಲಕ ಮಾನವನಿಗೆ ತನ್ನ ಜೀವನವನ್ನು ನಡೆಸುವ ಮಾರ್ಗವನ್ನು ಹೇಳಿದ್ದಾರೆ.…

ಬೊಜ್ಜು ಕರಗಿಸಿ ಫಿಟ್​ ಆಗಿರಲು ಈ ತರಕಾರಿಗಳೇ ಸಾಕು; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಇಂದಿನ ಕಾರ್ಯನಿರತ ಜೀವನದಲ್ಲಿ ತೂಕ ಹೆಚ್ಚಾಗುವುದು ತುಂಬಾ ಸಾಮಾನ್ಯ ಸಮಸ್ಯೆಯಾಗಿದೆ. ಅನೇಕರು ಹೆಚ್ಚಿದ ತೂಕದ ಬಗ್ಗೆ…