ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ: ಹಲವು ಅನುಮಾನ ಹುಟ್ಟಿಸಿದೆ ಡಾ.ಸುಧಾಕರ್ ಹೇಳಿಕೆ
ಬೆಂಗಳೂರು: ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣವನ್ನ ರಾಜಕೀಯ ಷಡ್ಯಂತ್ರ ಎಂದಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ನಾನು ಇದರ ಬಗ್ಗೆ ಮಾತನಾಡಲು ಬಯಸುವುದಿಲ್ಲ. ಇಟ್ ಈಸ್ ವೆರಿ ಅನ್ ಫಾರ್ಚ್ಯುನೇಟ್. ಪ್ಲಾನ್ಡ್ ಎಫರ್ಟ್, ಇದೊಂದು ರಾಜಕೀಯದ ಷಡ್ಯಂತ್ರ. ಅವ್ರು ಸಂಪೂರ್ಣ ನಿರ್ದೋಷಿ ಆಗಿ ಆಚೆ ಬರ್ತಾರೆ. ರಾಜಕಾರಣಿಗಳ ಬಗ್ಗೆ ಅಸಹ್ಯ ಹುಟ್ಟಿಸೋ ಸಂಚು ಅಡಗಿದೆ. ಇಂಥ ಕೃತ್ಯವನ್ನ ಬಲವಾಗಿ ಖಂಡಿಸ್ತೀನಿ. ನೈತಿಕವಾಗಿ ನಾನು ರಮೇಶ್ ಜಾರಕಿಹೊಳಿ ಪರ ಇದ್ದೀನಿ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ … Continue reading ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣ: ಹಲವು ಅನುಮಾನ ಹುಟ್ಟಿಸಿದೆ ಡಾ.ಸುಧಾಕರ್ ಹೇಳಿಕೆ
Copy and paste this URL into your WordPress site to embed
Copy and paste this code into your site to embed