ರಮೇಶಣ್ಣನ ಮರ್ಯಾದೆ ತೆಗೆಯಲು ಕೋಟ್ಯಂತರ ಹಣ ಖರ್ಚು ಮಾಡಿದ್ದಾರೆ, ದಿನೇಶ್ ಕಲ್ಲಹಳ್ಳಿ ಕೇವಲ ದಾಳ…
ಬೆಂಗಳೂರು: ಉದ್ಯೋಗದ ಆಮಿಷವೊಡ್ಡಿ ಯುವತಿಯನ್ನ ಕಾಮತೃಷೆಗೆ ಬಳಸಿಕೊಂಡ ಆರೋಪ ಹೊತ್ತ ರಮೇಶ್ ಜಾರಕಿಹೊಳಿ ಸದ್ಯ ಬಿಎಸ್ವೈ ಸಚಿವ ಸಂಪುಟದಿಂದ ಔಟ್ ಆಗಿದ್ದಾರೆ. ಆದರೂ ರಾಜ್ಯ ರಾಜಕೀಯಲ್ಲಿ ಸಿಡಿ ರಿಲೀಸ್ನದ್ದೇ ಸದ್ದು. ಇದೊಂದು ಪ್ಲಾನ್ಡ್ ಎಫರ್ಟ್, ರಾಜಕೀಯದ ಷಡ್ಯಂತ್ರ. ಅವ್ರು ಸಂಪೂರ್ಣ ನಿರ್ದೋಷಿ ಆಗಿ ಆಚೆ ಬರ್ತಾರೆ. ರಾಜಕಾರಣಿಗಳ ಬಗ್ಗೆ ಅಸಹ್ಯ ಹುಟ್ಟಿಸೋ ಸಂಚು ಅಡಗಿದೆ. ಎಲ್ಲರ ಮೇಲೂ ಪ್ರಯೋಗ ಮಾಡುವ ಅಸ್ತ್ರ ಆಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ ಬೆನ್ನಲ್ಲೇ ಇದಕ್ಕೆ ಶಾಸಕ ರಾಜೂಗೌಡ … Continue reading ರಮೇಶಣ್ಣನ ಮರ್ಯಾದೆ ತೆಗೆಯಲು ಕೋಟ್ಯಂತರ ಹಣ ಖರ್ಚು ಮಾಡಿದ್ದಾರೆ, ದಿನೇಶ್ ಕಲ್ಲಹಳ್ಳಿ ಕೇವಲ ದಾಳ…
Copy and paste this URL into your WordPress site to embed
Copy and paste this code into your site to embed