ರಮೇಶಣ್ಣನ ಮರ್ಯಾದೆ ತೆಗೆಯಲು ಕೋಟ್ಯಂತರ ಹಣ ಖರ್ಚು ಮಾಡಿದ್ದಾರೆ, ದಿನೇಶ್ ಕಲ್ಲಹಳ್ಳಿ ಕೇವಲ ದಾಳ…

ಬೆಂಗಳೂರು: ಉದ್ಯೋಗದ ಆಮಿಷವೊಡ್ಡಿ ಯುವತಿಯನ್ನ ಕಾಮತೃಷೆಗೆ ಬಳಸಿಕೊಂಡ ಆರೋಪ ಹೊತ್ತ ರಮೇಶ್​ ಜಾರಕಿಹೊಳಿ ಸದ್ಯ ಬಿಎಸ್​ವೈ ಸಚಿವ ಸಂಪುಟದಿಂದ ಔಟ್​ ಆಗಿದ್ದಾರೆ. ಆದರೂ ರಾಜ್ಯ ರಾಜಕೀಯಲ್ಲಿ ಸಿಡಿ ರಿಲೀಸ್​ನದ್ದೇ ಸದ್ದು. ಇದೊಂದು ಪ್ಲಾನ್ಡ್ ಎಫರ್ಟ್, ರಾಜಕೀಯದ ಷಡ್ಯಂತ್ರ. ಅವ್ರು ಸಂಪೂರ್ಣ‌ ನಿರ್ದೋಷಿ ಆಗಿ ಆಚೆ ಬರ್ತಾರೆ. ರಾಜಕಾರಣಿಗಳ ಬಗ್ಗೆ ಅಸಹ್ಯ ಹುಟ್ಟಿಸೋ ಸಂಚು ಅಡಗಿದೆ. ಎಲ್ಲರ ಮೇಲೂ ಪ್ರಯೋಗ ಮಾಡುವ ಅಸ್ತ್ರ ಆಗಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್​ ಹೇಳಿದ ಬೆನ್ನಲ್ಲೇ ಇದಕ್ಕೆ ಶಾಸಕ ರಾಜೂಗೌಡ … Continue reading ರಮೇಶಣ್ಣನ ಮರ್ಯಾದೆ ತೆಗೆಯಲು ಕೋಟ್ಯಂತರ ಹಣ ಖರ್ಚು ಮಾಡಿದ್ದಾರೆ, ದಿನೇಶ್ ಕಲ್ಲಹಳ್ಳಿ ಕೇವಲ ದಾಳ…