ನನ್ಗೆ ಸುಳ್ಳು ಹೇಳುವ ಚಟವಿಲ್ಲ, ನನ್ನ ಜತೆ ಎಚ್​ಡಿಕೆ ಫೋನ್​ ಸಂಪರ್ಕದಲ್ಲಿದ್ದಾರೆ… ಎನ್ನುತ್ತಲೇ ಅಂತೆ-ಕಂತೆಗೆ ತೆರೆ ಎಳೆದ ರಮೇಶ್ ಜಾರಕಿಹೊಳಿ​

ಬೆಳಗಾವಿ: ಸಿಡಿ ಕೇಸ್​ನಲ್ಲಿ ಸಿಲುಕಿ ಸಚಿವ ಸ್ಥಾನ ಕಳೆದುಕೊಂಡ ರಮೇಶ್ ಜಾರಕಿಹೊಳಿಗೆ, ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಇನ್ನೂ ಅವಕಾಶ ಸಿಕ್ಕಿಲ್ಲ. ಇದರಿಂದ ಬೇಸರಗೊಂಡಿರುವ ರಮೇಶ್​ ಜಾರಕಿಹೊಳಿ ಅವರ ಮುಂದಿನ ನಡೆ ಕುರಿತು ಅಂತೆ-ಕಂತೆ ಹರಿದಾಡುತ್ತಿದೆ. ಆದರೆ ಈ ಕುರಿತು ಸ್ವತಃ ಜಾರಕಿಹೊಳಿ ಅವರೇ ಪ್ರತಿಕ್ರಿಯಿಸಿದ್ದು, ನನಗೆ ಸುಳ್ಳು ಹೇಳುವ ಚಟವಿಲ್ಲ ಎಂದಿದ್ದಾರೆ. ಬೆಳಗಾವಿ ತಾಲೂಕಿನ ಬೆಳಗುಂದಿಯಲ್ಲಿ ಶನಿವಾರ ಮಾತನಾಡಿದ ರಮೇಶ್​ ಜಾರಕಿಹೊಳಿ, ನನ್ನ ಮನಸ್ಸಿಗೆ ಬೇಸರವಾಗಿರುವುದರಿಂದ ಕಳೆದೊಂದು ವರ್ಷದಿಂದ ಮಾಧ್ಯಮದವರಿಂದ ದೂರ ಇದ್ದೆ. ಆದರೆ, ಅನಿವಾರ್ಯವಾಗಿ … Continue reading ನನ್ಗೆ ಸುಳ್ಳು ಹೇಳುವ ಚಟವಿಲ್ಲ, ನನ್ನ ಜತೆ ಎಚ್​ಡಿಕೆ ಫೋನ್​ ಸಂಪರ್ಕದಲ್ಲಿದ್ದಾರೆ… ಎನ್ನುತ್ತಲೇ ಅಂತೆ-ಕಂತೆಗೆ ತೆರೆ ಎಳೆದ ರಮೇಶ್ ಜಾರಕಿಹೊಳಿ​