ಹೆಬ್ಬಾಳ್ಕರ್ ಕೊಟ್ಟ ಕುಕ್ಕರ್ ಇನ್ನೂ ಚೆನ್ನಾಗಿದೆಯಾ?: ರಮೇಶ್​ ಜಾರಕಿಹೊಳಿ ಟಾಂಗ್​

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮತ್ತೆ ಸೇಡಿನ ರಾಜಕೀಯದ ಶುರುವಾಗಿದ್ದು, ಕಾಂಗ್ರೆಸ್​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಚಿವ ರಮೇಶ್​ ಜಾರಕಿಹೊಳಿ ರಣತಂತ್ರ ಹೆಣೆದಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್​ ಶಾಸಕಗಿರಿಗೆ ಬ್ರೇಕ್​ ಹಾಕಲು ಮೊದಲ ಹಂತವಾಗಿ ಬೆಳಗಾವಿ ಗ್ರಾಮೀಣ ಬಿಜೆಪಿ ಘಟಕ ಕಚೇರಿಯನ್ನು ರಮೇಶ್​ ಜಾರಕಿಹೊಳಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಗ್ರಾಮೀಣ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಹೆಬ್ಬಾಳ್ಕರ್ ಕೊಟ್ಟ ಕುಕ್ಕರ್ ಇನ್ನೂ ಚೆನ್ನಾಗಿದೆಯಾ? ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಮಾಲಿವುಡ್​ಗೂ ಅಂಟಿದ ಕಳ್ಳಸಾಗಾಣೆ ನಂಟು: ನಟಿ ಶಾಮ್ನಾ … Continue reading ಹೆಬ್ಬಾಳ್ಕರ್ ಕೊಟ್ಟ ಕುಕ್ಕರ್ ಇನ್ನೂ ಚೆನ್ನಾಗಿದೆಯಾ?: ರಮೇಶ್​ ಜಾರಕಿಹೊಳಿ ಟಾಂಗ್​