ಸಿಡಿ ಕೇಸ್​ನಲ್ಲಿ ಡಿಕೆಶಿ ಕೈವಾಡ ಇಲ್ಲ ಎಂಬುದು ಸಾಬೀತಾದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ರಮೇಶ್​ ಜಾರಕಿಹೊಳಿ

ಬೆಳಗಾವಿ: ಸಿಡಿ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಪಾತ್ರ ನೇರವಾಗಿ ಇದೆ. ಸಿಬಿಐ ತನಿಖೆ ಮಾಡಿದರೆ ಎಲ್ಲ ದಾಖಲೆಗಳನ್ನು ಕೊಡುತ್ತೇನೆ. ಡಿಕೆಶಿ ಪಾತ್ರ ಇಲ್ಲವಾದಲ್ಲಿ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಹೇಳಿದರು. ಬೆಂಗಳೂರಿನಲ್ಲಿ ತಮ್ಮ ನಿವಾಸಕ್ಕೆ ಅಶ್ಲೀಲ ಫೋಟೋ ಅಂಟಿಸಿದ‌ ವಿಚಾರವಾಗಿ ಬೆಳಗಾವಿಯಲ್ಲಿಂದು ಮಾಜಿ ಸಚಿವ ರಮೇಶ‌ ಜಾರಕಿಹೊಳಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನಿನ್ನೆ ರಾತ್ರಿ ಸನ್ಮಾನ್ಯ ಡಿಕೆಶಿ, ಗೂಂಡಾಗಳನ್ನು ಕಳಸಿ ಮನೆಗೆ ಅಶ್ಲೀಲ ಫೋಟೋ ಹಚ್ಚಿದ್ದಾರೆ. … Continue reading ಸಿಡಿ ಕೇಸ್​ನಲ್ಲಿ ಡಿಕೆಶಿ ಕೈವಾಡ ಇಲ್ಲ ಎಂಬುದು ಸಾಬೀತಾದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ರಮೇಶ್​ ಜಾರಕಿಹೊಳಿ