More

    ನನ್ನ ಮಗಳು ಅಂಥವಳಲ್ಲ ಎಂದು ಕಣ್ಣೀರಿಟ್ಟ ತಾಯಿ! ನನ್ನ ಅಕ್ಕ ಶ್ರೀಕೃಷ್ಣನ ಭಕ್ತೆ, ಆಕೆಯದ್ದು ಏನೂ ತಪ್ಪಿಲ್ಲ ಎಂದ ತಮ್ಮ…

    ಬೆಂಗಳೂರು: ನನ್ನ ಮಗಳು ಅಮಾಯಕಿ, ಆಕೆ ಅಪಾಯದಲ್ಲಿದ್ದಾಳೆ. ಮೊದಲು ಅವಳನ್ನು ರಕ್ಷಿಸಿ. ಅವಳು ಅಂಥವಳಲ್ಲ, ಯಾರದ್ದೋ ಮಾತು ಕೇಳುತ್ತಿರಬಹುದು ಎಂದು ಎಸ್​ಐಟಿ ಪೊಲೀಸರ ಮುಂದೆ ಸಿಡಿ ಲೇಡಿಯ ತಾಯಿ ಕಣ್ಣೀರಿಟ್ಟಿದ್ದಾರೆ.

    ಶನಿವಾರ ಬೆಳಗ್ಗೆ ಎಸ್​ಐಟಿ ವಿಚಾರಣೆಗೆ ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ನ ‘ಸಂತ್ರಸ್ತ’ ಯುವತಿಯ ಪೋಷಕರು ಹಾಜರಾಗಿದ್ದು, ವಿಚಾರಣೆ ವೇಳೆ ಎಸ್ಐಟಿ ತನಿಖಾಧಿಕಾರಿಗಳ ಮುಂದೆ ಪೋಷಕರು ಕಣ್ಣಿರಿಟ್ಟಿದ್ದಾರೆ. ಇದನ್ನೂ ಓದಿರಿ ಜಾರಕಿಹೊಳಿ ಸಿಡಿ ಪ್ರಕರಣ ಲೈಂಗಿಕ ಶೋಷಣೆಯೋ, ಷಡ್ಯಂತ್ರವೋ, ಹನಿಟ್ರ್ಯಾಪೋ?

    ರಮೇಶ್​ ಜಾರಕಿಹೊಳಿಯದ್ದು ಎನ್ನಲಾದ ಸೆಕ್ಸ್​ ಸಿಡಿಯಲ್ಲಿ ಇರುವುದು ನಾನಲ್ಲ ಎಂದು ನನ್ನ ಸಹೋದರಿ ಹೇಳಿದ್ದಳು. ಆಕೆ ಶ್ರೀಕೃಷ್ಣನನ್ನು ನಂಬುತ್ತಾಳೆ. ಕೃಷ್ಣನ ಮೇಲೆ ಆಣೆ ಮಾಡಿದ್ದಾಳೆ ಎಂದು ಯುವತಿಯ ತಮ್ಮ ಎಸ್​ಐಟಿ ಮುಂದೆ ಹೇಳಿದ್ದಾನೆ ಎಂದು ಮೂಲಗಳು ತಿಳಿಸಿವೆ.

    ಅಲ್ಲದೆ ತನ್ನ ಮೊಬೈಲ್​ನಲ್ಲಿರುವ ಆಡಿಯೋ ರೆಕಾರ್ಡ್ ಜತೆಗೆ ಯಾವ ನಂಬರ್​ನಿಂದ ಕರೆ ಬಂದಿತ್ತು, ಏನು‌ ಮಾತನಾಡಿದ್ರು ಎಂಬುದರ ಬಗ್ಗೆಯೂ ಯುವತಿ ಸಹೋದರ ಮಾಹಿತಿ ನೀಡಿದ್ದಾನೆ ಎಂದು ತಿಳಿದು ಬಂದಿದೆ.

    ನಗ್ನವಾಗಿ ನೋಡಿದ್ರು, ಲೈಂಗಿಕವಾಗಿ ಬಳಸಿಕೊಂಡ್ರು.. ಎಲ್ಲ ಮುಗಿದ ಮೇಲೆ ಮಾಡಬಾರದ್ದನ್ನ ಮಾಡಿದ್ರು… ಎಳೆಎಳೆಯಾಗಿ ಬಿಚ್ಚಿಟ್ಟ ಯುವತಿ

    ಸಿಡಿ ಕೇಸ್​ಗೆ ಸ್ಫೋಟಕ ತಿರುವು: ಸತ್ಯ ಒಪ್ಪಿಕೊಂಡ ಡಿಕೆಶಿ

    ಅಕ್ಕಿ ಪಡೆಯಲು ಬಾಗಿಲು ತೆಗೆದ ಯುವತಿಯನ್ನ ಬೆತ್ತಲೆ ಮಾಡಿ ಚಿತ್ರೀಕರಿಸಿದ! ಮುಂದೆ ಆಗಿದ್ದೆಲ್ಲವೂ ಅವಾಂತರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts