ಕಾರ್ತಿಕ್ ಆರ್ಯನ್‌ನಿಂದ ಹಿಡಿದು ದೀಪಿಕಾ ಪಡುಕೋಣೆವರೆಗೆ…ಸೆಲೆಬ್ರಿಟಿಗಳಿಗೆ ‘ರಾಮೇಶ್ವರಂ ಕೆಫೆ’ ಎಂದರೆ ಏಕಿಷ್ಟ?

ಬೆಂಗಳೂರು: ಬೆಂಗಳೂರಿನಲ್ಲಿರುವ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದ ತನಿಖೆ ಚುರುಕುಗೊಂಡಿದೆ. ದುಷ್ಕೃತ್ಯಕ್ಕೆ ಕಾರಣ ಇನ್ನು ತಿಳಿದುಬಂದಿಲ್ಲ. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಶಂಕಿತನನ್ನು ವಶಕ್ಕೆ ಪಡೆಯಲಾಗಿದೆ. ಘಟನೆಯ ಕುರಿತು ಈಗಾಗಲೇ ಸಿಎಂ ಡಿಸಿಎಂ ಪ್ರತಿಕ್ರಿಯೆ ನೀಡಿದ್ದು, ಆರೋಪಿಯ ಪತ್ತೆ ಹಚ್ಚುವ ಕಾರ್ಯ ಚುರುಕಾಗಿ ನಡೆದಿದೆ ಎಂದು ತಿಳಿಸಿದ್ದಾರೆ. ಇನ್ನು ರಾಮೇಶ್ವರಂ ಕೆಫೆಯ ಬಗ್ಗೆ ಹೇಳುವುದಾದರೆ ಅನೇಕ ಸೆಲೆಬ್ರಿಟಿಗಳು ಈ ಕೆಫೆಯ ದೋಸೆಯನ್ನು ಬಹಳ ಇಷ್ಟಪಟ್ಟು ತಿನ್ನುತ್ತಿದ್ದರು. ಹೌದು ಕಳೆದ ವರ್ಷ, ದೀಪಿಕಾ ಪಡುಕೋಣೆ ಈ ಕೆಫೆಯಲ್ಲಿ ಕಾಣಿಸಿಕೊಂಡಿದ್ದರೆ, … Continue reading ಕಾರ್ತಿಕ್ ಆರ್ಯನ್‌ನಿಂದ ಹಿಡಿದು ದೀಪಿಕಾ ಪಡುಕೋಣೆವರೆಗೆ…ಸೆಲೆಬ್ರಿಟಿಗಳಿಗೆ ‘ರಾಮೇಶ್ವರಂ ಕೆಫೆ’ ಎಂದರೆ ಏಕಿಷ್ಟ?