ಬಾಬುಗೆ ಕೋರ್ಟ್​ನಲ್ಲಿ ಜಯ; ‘ಸ್ವಾತಿಮುತ್ತಿನ ಮಳೆ ಹನಿಯೇ’ ಶೀರ್ಷಿಕೆಯನ್ನು ರಮ್ಯಾ ಬಳಸುವಂತಿಲ್ಲ!

ಬೆಂಗಳೂರು: ರಮ್ಯಾ ನಿರ್ಮಾಣದ ‘ಸ್ವಾತಿಮುತ್ತಿನ ಮಳೆ ಹನಿಯೇ’ ಚಿತ್ರದ ಚಿತ್ರೀಕರಣ ಮುಗಿದು ಪೋಸ್ಟ್ ಪ್ರೊಡಕ್ಷನ್​ ಹಂತದಲ್ಲಿದೆ. ಹೀಗಿರುವಾಗದಲೇ, ಆ ಶೀರ್ಷಿಕೆಯನ್ನು ಬಳಸಬಾರದು ಮತ್ತು ಆ ಶೀರ್ಷಿಕೆಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನೀಡುವಂತಿಲ್ಲ ಎಂದು ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರಸಿಂಗ್ ಬಾಬು ನೊಟೀಸ್ ನೀಡಿದ್ದರು. ಈ ಕೇಸ್​ನಲ್ಲಿ ಅವರಿಗೆ ಜಯ ಸಿಕ್ಕಿದ್ದು, ಆ ಶೀರ್ಷಿಕೆಯನ್ನು ಬಳಸುವಂತಿಲ್ಲ ಎಂದು ಬಾಬು ಹೇಳಿದ್ದಾರೆ. ಇದರಿಂದಾಗಿ ರಮ್ಯಾ ನಿರ್ಮಾಣದ ಮೊದಲ ಚಿತ್ರಕ್ಕೇ ಸಂಕಷ್ಟ ಎದುರಾಗಿದೆ. ಇದನ್ನೂ ಓದಿ: ‘ಪಠಾಣ್​’ ಮೊದಲ ದಿನ … Continue reading ಬಾಬುಗೆ ಕೋರ್ಟ್​ನಲ್ಲಿ ಜಯ; ‘ಸ್ವಾತಿಮುತ್ತಿನ ಮಳೆ ಹನಿಯೇ’ ಶೀರ್ಷಿಕೆಯನ್ನು ರಮ್ಯಾ ಬಳಸುವಂತಿಲ್ಲ!