‘ಸ್ವಾತಿ ಮುತ್ತಿನ ಮಳೆಹನಿಯೇ’ ಟೈಟಲ್ ವಿವಾದ; ರಮ್ಯಾ ಪರವಾಗಿ ಕೋರ್ಟ್ ಆದೇಶ
ಬೆಂಗಳೂರು: ‘ಸ್ವಾತಿ ಮುತ್ತಿನ ಮಳೆಹನಿಯೇ’ ಎಂಬ ಶೀರ್ಷಿಕೆಯನ್ನು ಯಾರಿಗೂ ಕೊಡಬಾರದು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರಿಗೆ ಹಿನ್ನೆಡೆ ಉಂಟಾಗಿದೆ. ರಾಜೇಂದ್ರ ಸಿಂಗ್ ಬಾಬು ಪರವಾಗಿ ನೀಡಿದ್ದ ಮಧ್ಯಂತರ ತಡೆಯನ್ನು ತೆರವುಗೊಳಿಸಿ ಸಿಟಿಸಿವಿಲ್ ಕೋರ್ಟ್ ಆದೇಶ ಹೊರಡಿಸಿದ್ದು, ಚಿತ್ರ ನಿರ್ಮಾಣ ಮಾಡುವುದಕ್ಕೆ ಇದ್ದ ಅಡ್ಡಿ ನಿವಾರಣೆಯಾಗಿದೆ. ಇದನ್ನೂ ಓದಿ: ಕಾಲಿಗೆ ಬೇಕಾದ್ರೂ ಬೀಳ್ತೀನಿ ಆ ಫೋಟೋ ಡಿಲೀಟ್ ಮಾಡಿ: ಸೀತಾ ಮಹಾಲಕ್ಷ್ಮೀಗೆ ಫ್ಯಾನ್ಸ್ ಮನವಿ ಇದಕ್ಕೂ ಮುನ್ನ, ಸ್ಯಾಂಡಲ್ವುಡ್ ನಟಿ ರಮ್ಯಾ … Continue reading ‘ಸ್ವಾತಿ ಮುತ್ತಿನ ಮಳೆಹನಿಯೇ’ ಟೈಟಲ್ ವಿವಾದ; ರಮ್ಯಾ ಪರವಾಗಿ ಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed