ರಾಣೆಬೆನ್ನೂರ: ಬಿಜೆಪಿಯಿಂದ ಸ್ಪರ್ಧಿಸಿ ಸೋಲು ಕಂಡಿರುವ ಅಭ್ಯರ್ಥಿ ಅರುಣಕುಮಾರ ಪೂಜಾರ ಮನೆಗೆ ಭಾನುವಾರ ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ಭೇಟಿ ನೀಡಿ ಸಾಂತ್ವನ ಹೇಳಿದರು.
ಚುನಾವಣೆಯಲ್ಲಿ ಸೋಲು ಗೆಲುವು ಸಹಜ, ಸೋಲಿಗೆ ದೃತಿಗೆಡದೆ. ಮುಂದಿನ ಅವಕಾಶಕ್ಕಾಗಿ ಕಾರ್ಯಪ್ರವೃತ್ತರಾಗಬೇಕು. ಸಂಘಟಿತರಾಗಿ ಕೆಲಸ ಮಾಡಬೇಕು. ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ರೂಪಗೊಳ್ಳಲಿದೆ ಎಂದು ಧೈರ್ಯ ತುಂಬಿದರು.
ಮಂಗಳಗೌರಿ ಪೂಜಾರ, ಸಿದ್ದುಚಿಕ್ಕಬಿದರಿ, ಶಿವಕುಮಾರ ನರಸಗೊಂಡರ ಮತ್ತಿತರರಿದ್ದರು.
ಅರುಣಕುಮಾರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಕೆ.ಬಿ. ಕೋಳಿವಾಡ

You Might Also Like
ವಿಪರೀತ ಬೆನ್ನು ನೋವು ಇದೆಯಾ? ಮಲಗುವಾಗ ನೀವಿದನ್ನು ಮಾಡಿದ್ರೆ ಸಾಕು ಉತ್ತಮ ಪರಿಹಾರ ಸಿಗುತ್ತೆ! Back Pain
Back Pain : ಬೆನ್ನುನೋವು ಅಥವಾ ಬೆನ್ನುಮೂಳೆಯಲ್ಲಿ ನೋವು ಇದ್ದರೆ, ನೀವು ಕೆಲವು ಆಸನಗಳನ್ನು ಮಾಡಿದರೆ…
ಹುಡುಗಿಯರೇ.. ಬೇಸಿಗೆಯಲ್ಲಿ ಸುಂದರವಾಗಿ ಕಾಣಬೇಕಾದರೆ ಈ ತಪ್ಪುಗಳನ್ನು ಮಾಡಬೇಡಿ! Beauty Tips
Beauty Tips: ಬೇಸಿಗೆ ಸಮೀಪಿಸುತ್ತಿರುವುದರಿಂದ, ಅನೇಕ ಜನರು ತಮ್ಮ ಚರ್ಮವನ್ನು ರಕ್ಷಿಸಲು ಹೆಣಗಾಡುತ್ತಿದ್ದಾರೆ. ಹುಡುಗಿಯರು ಹೊರಗೆ…
ನಿಮಗೆ ಕೂದಲು ಉದುರುವ ಸಮಸ್ಯೆ ಇದೆಯೇ? ಹಾಗಲಕಾಯಿ ರಸವನ್ನು ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ…bitter gourd
bitter gourd : ನಮ್ಮಲ್ಲಿ ಹಲವರಿಗೆ ಹಾಗಲಕಾಯಿ ತಿನ್ನುವುದು ಇಷ್ಟವಾಗುವುದಿಲ್ಲ. ಹಾಗಲಕಾಯಿ ತಿನ್ನಲು ಸ್ವಲ್ಪ ಕಹಿಯಾಗಿದ್ದರೂ,…