ರಾಣೆಬೆನ್ನೂರ: ನಗರದ ಕೆಎಲ್ಇ ಸಂಸ್ಥೆಯ ರಾಜ& ರಾಜೇಶ್ವರಿ ಮಹಾವಿದ್ಯಾಲಯದಲ್ಲಿ ಫೆ. 7, 8 ಮತ್ತು 9ರಂದು ಮೂರು ದಿನಗಳ ಕಾಲ ನಡೆಯಲಿರುವ “ಕರ್ನಾಟಕ ವೈಭವ ವೈಚಾರಿಕ ಹಬ್ಬ’ ಸಮಾರಂಭ ಉದ್ಘಾಟನೆ ನಿಮಿತ್ತ ಉಪರಾಷ್ಟ್ರಪತಿ ಜಗದೀಪ ಧನಕರ ೆ. 7ರಂದು ನಗರಕ್ಕೆ ಆಗಮಿಸಲಿದ್ದಾರೆ.
ನಗರದ ಆರ್ಟಿಇಎಸ್ ಕಾಲೇಜ್ ಮೈದಾನದಲ್ಲಿ ನಿಮಿರ್ಸಿದ ಹೆಲಿಪ್ಯಾಡ್ಗೆ ಆಗಮಿಸುವ ಅವರು ಅಲ್ಲಿಂದ ರಸ್ತೆ ಮೂಲಕ ರಾಜೇಶ್ವರಿ ಮಹಾವಿದ್ಯಾಲಯದ ವೇದಿಕೆ ಕಾರ್ಯಕ್ರಮಕ್ಕೆ ಬರುವರು. ಸಮಾರಂಭ ಉದ್ಘಾಟನೆ ನಂತರ ಹೆಲಿಕಾಪ್ಟರ್ ಮೂಲಕ ದೆಹಲಿಗೆ ಪ್ರವಾಸ ಬೆಳಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ರಾಣೆಬೆನ್ನೂರಿಗೆ ಉಪರಾಷ್ಟ್ರಪತಿ ಭೇಟಿ ಇಂದು

You Might Also Like
ನಿಮ್ಮ ಮಕ್ಕಳನ್ನು ಸ್ಮಾರ್ಟ್ಫೋನ್ಗಳಿಂದ ದೂರವಿಡುವುದು ಹೇಗೆ? Child Care Tips
Child Care Tips: ನೀವು ಚಿಕ್ಕ ವಯಸ್ಸಿನಲ್ಲಿ ಮಕ್ಕಳಿಗೆ ಮೊಬೈಲ್ ಫೋನ್ ಕೊಡಬಾರದು. ನಿಮ್ಮ ಮಗು ನಿಮ್ಮೊಂದಿಗೆ…
ಈ 3 ರಾಶಿಯ ಮಹಿಳೆಯರು ಹುಟ್ಟಿನಿಂದಲೇ ಅಪಾರ ಬುದ್ಧಿಶಕ್ತಿ ಹೊಂದಿರುತ್ತಾರಂತೆ! ನಿಮ್ಮದೂ ಇದೇ ರಾಶಿನಾ? Zodiac Signs
Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯು ಯಾವ ರಾಶಿಚಕ್ರ ಮತ್ತು ನಕ್ಷತ್ರದಲ್ಲಿ…
ಬೇಸಿಗೆ ತಂಪಾಗಿರಲು ಹಾಲು ಹಾಕದ ಮಿಲ್ಕ್ ಶೇಕ್
ಬೇಸಿಗೆಯಲ್ಲೂ ನಮ್ಮನ್ನು ತಂಪಾಗಿಟ್ಟು, ಸಾಮಾನ್ಯವಾಗಿ ಆಗುವ ಸುಸ್ತನ್ನು ಕಡಿಮೆ ಮಾಡುವ ವಿಶೇಷ ಮಿಲ್ಕ್ ಶೇಕ್ ಬಗ್ಗೆ…