More

    ಮಹಿಳಾ ಕಾಲೇಜ್‌ನ ವಿದ್ಯಾರ್ಥಿನಿಯರಿಂದ ಮತದಾನ ಜಾಗೃತಿ

    ರಾಣೆಬೆನ್ನೂರ: ನಗರದ ಕೆಎಲ್‌ಇ ಸಂಸ್ಥೆಯ ರಾಜ-ರಾಜೇಶ್ವರಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಗುರುವಾರ ಮತದಾನ ಜಾಗೃತಿ ಕಾರ್ಯಕ್ರಮ ಜರುಗಿತು.
    ಪ್ರಾಚಾರ್ಯ ನಾರಾಯಣ ನಾಯಕ, ಉಪನ್ಯಾಸಕರಾದ ಅನುರಾಧ ಎಸ್., ಎಂ.ಎನ್. ಸೂರಣಗಿ, ಸುಜಾತಾ ಹುಲ್ಲೂರ, ವೀರೇಶ ಕುರಹಟ್ಟಿ, ರತ್ನಾ ಹಾದಿಮನಿ, ಕವಿತಾ ಗಡ್ಡದಗೂಳಿ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts