ಟಿಟಿ-ಕಾರ್​ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು

ಚಿಕ್ಕಮಗಳೂರು: ಕಾರು ಹಾಗೂ ಟೆಂಪೋ ಟ್ರಾವೆಲರ್​(TT) ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂರು ವರ್ಷದ ಮಗು ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನಲ್ಲಿ ನಡೆದಿದೆ. ಕಡುರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಮತ್ತಘಟ್ಟ ಬಳಿ ಘಟನೆ ನಡೆದಿದ್ದು ಡಿಕ್ಕಿ ಹೊಡೆದ ರಭಸಕ್ಕೆ ಕಾರು ಹಾಗೂ ಟಿಟಿ ಪಲ್ಟಿ ಹೊಡೆದಿದೆ ಎಂದು ತಿಳಿದು ಬಂದಿದೆ. ಮೃತ ದುರ್ದೈವಿಗಳನ್ನು ಮಯಾಂಕ್​(3) ಹಾಗೂ ಗಿರಿಧರ್(46) ಎಂದು ಗುರುತಿಸಲಾಗಿದೆ. ಶುಭಕಾರ್ಯಕ್ಕೆ ತೆರಳುವ ವೇಳೆ ಘಟನೆ ಉತ್ತರ ಕನ್ನಡ … Continue reading ಟಿಟಿ-ಕಾರ್​ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು