ಅತ್ಯಾಚಾರಗಳು ನಿಲ್ಲಬೇಕಾದ್ರೆ ಹೀಗೆ ಮಾಡಿ: ಸಲಹೆ ನೀಡಿ ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ!

ಬಲಿಯಾ: ಉತ್ತರ ಪ್ರದೇಶದ ಹತ್ರಾಸ್​ನಲ್ಲಿ ನಡೆದಿದೆ ಎನ್ನಲಾದ ಗ್ಯಾಂಗ್​ರೇಪ್​ ಪ್ರಕರಣವು ದೇಶಾದ್ಯಂತ ಆಕ್ರೋಶದ ಕಿಚ್ಚು ಹಚ್ಚಿದ್ದು, ಇದರ ನಡುವೆ ಆಡಳಿತಾರೂಢ ಬಿಜೆಪಿ ಶಾಸಕ ನೀಡಿರುವ ಹೇಳಿಕೆಯೊಂದು ವಿವಾದವನ್ನು ಹುಟ್ಟುಹಾಕಿದೆ. ಬಲಿಯಾ ಕ್ಷೇತ್ರದ ಶಾಸಕ ಸುರೇಂದ್ರ ಸಿಂಗ್​ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ನಾನು ಶಾಸಕನಾಗಿರುವುದರ ಜತೆಗೆ ಓರ್ವ ಶಿಕ್ಷಕನು ಹೌದು. ಉತ್ತಮ ಆಡಳಿತವಾಗಲಿ ಅಥವಾ ತಲ್ವಾರ್​ನಿಂದಾಗಲಿ ರೇಪ್​ ಪ್ರಕರಣಗಳನ್ನು ತಡೆಯಲು ಸಾಧ್ಯವಿಲ್ಲ. ಬದಲಾಗಿ ಉತ್ತಮ ಸಂಸ್ಕಾರದಿಂದ ಮಾತ್ರ ಇಂತಹ ಪ್ರಕರಣಗಳನ್ನು ನಿಲ್ಲಿಸಬಹುದು. ಹೀಗಾಹಿ ಎಲ್ಲ ತಂದೆ-ತಾಯಂದಿರು ತಮ್ಮ ಹೆಣ್ಣು … Continue reading ಅತ್ಯಾಚಾರಗಳು ನಿಲ್ಲಬೇಕಾದ್ರೆ ಹೀಗೆ ಮಾಡಿ: ಸಲಹೆ ನೀಡಿ ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ!