ಅತ್ಯಾಚಾರಗಳು ನಿಲ್ಲಬೇಕಾದ್ರೆ ಹೀಗೆ ಮಾಡಿ: ಸಲಹೆ ನೀಡಿ ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ!
ಬಲಿಯಾ: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದಿದೆ ಎನ್ನಲಾದ ಗ್ಯಾಂಗ್ರೇಪ್ ಪ್ರಕರಣವು ದೇಶಾದ್ಯಂತ ಆಕ್ರೋಶದ ಕಿಚ್ಚು ಹಚ್ಚಿದ್ದು, ಇದರ ನಡುವೆ ಆಡಳಿತಾರೂಢ ಬಿಜೆಪಿ ಶಾಸಕ ನೀಡಿರುವ ಹೇಳಿಕೆಯೊಂದು ವಿವಾದವನ್ನು ಹುಟ್ಟುಹಾಕಿದೆ. ಬಲಿಯಾ ಕ್ಷೇತ್ರದ ಶಾಸಕ ಸುರೇಂದ್ರ ಸಿಂಗ್ ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ನಾನು ಶಾಸಕನಾಗಿರುವುದರ ಜತೆಗೆ ಓರ್ವ ಶಿಕ್ಷಕನು ಹೌದು. ಉತ್ತಮ ಆಡಳಿತವಾಗಲಿ ಅಥವಾ ತಲ್ವಾರ್ನಿಂದಾಗಲಿ ರೇಪ್ ಪ್ರಕರಣಗಳನ್ನು ತಡೆಯಲು ಸಾಧ್ಯವಿಲ್ಲ. ಬದಲಾಗಿ ಉತ್ತಮ ಸಂಸ್ಕಾರದಿಂದ ಮಾತ್ರ ಇಂತಹ ಪ್ರಕರಣಗಳನ್ನು ನಿಲ್ಲಿಸಬಹುದು. ಹೀಗಾಹಿ ಎಲ್ಲ ತಂದೆ-ತಾಯಂದಿರು ತಮ್ಮ ಹೆಣ್ಣು … Continue reading ಅತ್ಯಾಚಾರಗಳು ನಿಲ್ಲಬೇಕಾದ್ರೆ ಹೀಗೆ ಮಾಡಿ: ಸಲಹೆ ನೀಡಿ ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ!
Copy and paste this URL into your WordPress site to embed
Copy and paste this code into your site to embed