ಮಾದಪ್ಪನ ಗೀತೆಗೆ ಅಪಮಾನ: ಚಂದನ್​ ಶೆಟ್ಟಿ ವಿರುದ್ಧ ಸಿಡಿದೆದ್ದ ಚಾಮರಾಜನಗರ ಯುವಕರು!

ಚಾಮರಾಜನಗರ: ಬಿಗ್​​ಬಾಸ್​ ವಿಜೇತ ಹಾಗೂ ರ‍್ಯಾಪರ್​ ಚಂದನ್​ ಶೆಟ್ಟಿ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ಈ ಬಾರಿ ಅವರು ಮಲೆ ಮಹದೇಶ್ವರ ಭಕ್ತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮೊನ್ನೆಯಷ್ಟೇ “ಕೋಲು ಮಂಡೆ ಜಂಗಮ ದೇವರು” ಎಂಬ ಹೊಸ ರ‍್ಯಾಪ್​ ಸಾಂಗ್ ಅನ್ನು ಚಂದನ್​ ಶೆಟ್ಟಿ ಬಿಡುಗಡೆ ಮಾಡಿದ್ದರು. ಇದೀಗ ಮಾದಪ್ಪನ ಗೀತೆಯನ್ನು ಅಶ್ಲೀಲವಾಗಿ ತೋರಿಸಿರುವ ಆರೋಪ ಚಂದನ್ ಶೆಟ್ಟಿ ವಿರುದ್ಧ ಕೇಳಿಬಂದಿದೆ. ಇದನ್ನೂ ಓದಿ: VIDEO| ವಿದೇಶಿ ಮಹಿಳೆಗೆ ಭವಿಷ್ಯ ಹೇಳಿದ ಜ್ಯೋತಿಷಿಗೆ ಲಕ್ಷಾಂತರ ರೂ. ಪಂಗನಾಮ! ಇದೇ ತಿಂಗಳ … Continue reading ಮಾದಪ್ಪನ ಗೀತೆಗೆ ಅಪಮಾನ: ಚಂದನ್​ ಶೆಟ್ಟಿ ವಿರುದ್ಧ ಸಿಡಿದೆದ್ದ ಚಾಮರಾಜನಗರ ಯುವಕರು!