ಮಾದಪ್ಪನ ಗೀತೆಗೆ ಅಪಮಾನ: ಚಂದನ್ ಶೆಟ್ಟಿ ವಿರುದ್ಧ ಸಿಡಿದೆದ್ದ ಚಾಮರಾಜನಗರ ಯುವಕರು!
ಚಾಮರಾಜನಗರ: ಬಿಗ್ಬಾಸ್ ವಿಜೇತ ಹಾಗೂ ರ್ಯಾಪರ್ ಚಂದನ್ ಶೆಟ್ಟಿ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ಈ ಬಾರಿ ಅವರು ಮಲೆ ಮಹದೇಶ್ವರ ಭಕ್ತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮೊನ್ನೆಯಷ್ಟೇ “ಕೋಲು ಮಂಡೆ ಜಂಗಮ ದೇವರು” ಎಂಬ ಹೊಸ ರ್ಯಾಪ್ ಸಾಂಗ್ ಅನ್ನು ಚಂದನ್ ಶೆಟ್ಟಿ ಬಿಡುಗಡೆ ಮಾಡಿದ್ದರು. ಇದೀಗ ಮಾದಪ್ಪನ ಗೀತೆಯನ್ನು ಅಶ್ಲೀಲವಾಗಿ ತೋರಿಸಿರುವ ಆರೋಪ ಚಂದನ್ ಶೆಟ್ಟಿ ವಿರುದ್ಧ ಕೇಳಿಬಂದಿದೆ. ಇದನ್ನೂ ಓದಿ: VIDEO| ವಿದೇಶಿ ಮಹಿಳೆಗೆ ಭವಿಷ್ಯ ಹೇಳಿದ ಜ್ಯೋತಿಷಿಗೆ ಲಕ್ಷಾಂತರ ರೂ. ಪಂಗನಾಮ! ಇದೇ ತಿಂಗಳ … Continue reading ಮಾದಪ್ಪನ ಗೀತೆಗೆ ಅಪಮಾನ: ಚಂದನ್ ಶೆಟ್ಟಿ ವಿರುದ್ಧ ಸಿಡಿದೆದ್ದ ಚಾಮರಾಜನಗರ ಯುವಕರು!
Copy and paste this URL into your WordPress site to embed
Copy and paste this code into your site to embed