ಅಪ್ಪು ಅಭಿಮಾನಿಗಳಿಂದ ರಶ್ಮಿಕಾಗೆ ಛೀಮಾರಿ! ಕಾರಣ ಗೊತ್ತಾ?

ಕನ್ನಡ ಭಾಷೆಯ ಬಗ್ಗೆ ಮತ್ತು ಕನ್ನಡ ಸಿನಿಮಾಗಳ ಮೇಲೆ ಪ್ರೀತಿ, ಗೌರವ ಇಲ್ಲದ ಕಾರಣ ನ್ಯಾಷನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ ಅವರು ಸದಾ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಇದೀಗ, ನಟಿ ರಶ್ಮಿಕಾ ಮಂದಣ್ಣ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಅದರಲ್ಲಿಯೂ, ಈ ಬಾರಿ ಕರುನಾಡ ಪವರ್ ಸ್ಟಾರ್ ನಟ ಪುನೀತ್ ರಾಜ್​ಕುಮಾರ್ ಅವರ ಅಭಿಮಾನಿಗಳ ಸಿಟ್ಟಿಗೆ ಕಾರಣವಾದ ನಟಿ ರಶ್ಮಿಕಾ ಎಲ್ಲರಿಂದ ಛೀಮಾರಿ ಹಾಕಿಸಿಕೊಳ್ಳುತ್ತಿದ್ದಾರೆ. ಅಂದಹಾಗೆ, ಮಾರ್ಚ್ 17 ರಂದು ರಾಜ್ಯದೆಲ್ಲೆಡೆ ದಿವಂಗತ ನಟ ಪುನೀತ್ … Continue reading ಅಪ್ಪು ಅಭಿಮಾನಿಗಳಿಂದ ರಶ್ಮಿಕಾಗೆ ಛೀಮಾರಿ! ಕಾರಣ ಗೊತ್ತಾ?