ಈ ಜಿಲ್ಲೇಲಿ ಕರೊನಾ ಕಡಿಮೆ ಆಗುತ್ತಿದೆ ಎಂದು ನಿಟ್ಟುಸಿರು ಬಿಡುತ್ತಿದ್ದಂತೆ ಮತ್ತೊಂದು ರೋಗ ವಕ್ಕರಿಸಿದೆ

ಕೊಪ್ಪಳ: ಮಹಾಮಾರಿ ಕರೊನಾ ಸೋಂಕಿನ ಪ್ರಮಾಣ ಈ ಜಿಲ್ಲೆಯಲ್ಲಿ ಕಡಿಮೆಯಾಗುತ್ತಿದೆ ಎಂದು ಜನರು ನಿಟ್ಟುಸಿರು ಬಿಡಬೇಕು ಎನ್ನುವಷ್ಟರಲ್ಲಿ ಮತ್ತೊಂದು ರೋಗ ಕಾಣಿಸಿಕೊಂಡು ಆತಂಕ ಉಂಟು ಮಾಡಿದೆ. ಕೊಪ್ಪಳ ಜಿಲ್ಲೆಯಲ್ಲಿ ಇಲಿಜ್ವರದ್ದೇ ಸುದ್ದಿ. ಈವರೆಗೆ ಜಿಲ್ಲಾದ್ಯಂತ ಆರು ಪ್ರಕರಣ ಪತ್ತೆಯಾಗಿದೆ. ಕೊಪ್ಪಳ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ಎರಡು, ಹೊಸಲಿಂಗಾಪುರ, ಕೆರೆಹಳ್ಳಿ ಹಾಗೂ ನರೇಗಲ್​ ಗ್ರಾಮಗಳಲ್ಲಿ ತಲಾ ಒಂದು ಹಾಗೂ ಕುಷ್ಟಗಿ ತಾಲೂಕಿನ ಶಾಖಾಪುರ ಗ್ರಾಮದಲ್ಲಿ ಒಂದು ಪ್ರಕರಣ ಪತ್ತೆಯಾಗಿವೆ. ಲೆಪ್ಟೋಸ್ಪೆರಸಿಸ್​ ಎಂಬುದು ಇಲಿ ಜ್ವರದ ವೈಜ್ಞಾನಿಕ ಹೆಸರು. ಜ್ವರ, … Continue reading ಈ ಜಿಲ್ಲೇಲಿ ಕರೊನಾ ಕಡಿಮೆ ಆಗುತ್ತಿದೆ ಎಂದು ನಿಟ್ಟುಸಿರು ಬಿಡುತ್ತಿದ್ದಂತೆ ಮತ್ತೊಂದು ರೋಗ ವಕ್ಕರಿಸಿದೆ