ಹಿಸ್ಟರಿ ರಿಪೀಟ್ಸ್.. ಇದು ಚರಿತ್ರೆ ಸೃಷ್ಟಿಸೋ ಅವತಾರ: ಭಕ್ತರ ಆವೇಶಕ್ಕೆ ಪೊಲೀಸರ ಸರ್ಪಗಾವಲೂ ತತ್ತರ..
ಬಾಗಲಕೋಟೆ: ಇತಿಹಾಸ ಮರುಕಳಿಸುತ್ತದೆ ಎಂಬುದನ್ನು ಕೊನೆಗೂ ಭಕ್ತರು ಸಾಬೀತುಪಡಿಸಿದ್ದಾರೆ. ಇತಿಹಾಸದಲ್ಲಿ ಎಂದೂ ರದ್ದಾಗದ ರಥೋತ್ಸವವನ್ನು ಈ ಸಲವೂ ನಡೆಸುವ ಮೂಲಕ ಇದು ಚರಿತ್ರೆ ಸೃಷ್ಟಿಸೋ ಅವತಾರ ಎಂದು ಸಾರಿದ್ದಾರೆ. ತಡೆಯಲು ನಿಂತ ಪೊಲೀಸರು ಕೊನೆಗೂ ಸಾಲು ಸಾಲು ಎತ್ತಿನ ಬಂಡಿಗೆ, ಸಹಸ್ರಾರು ಭಕ್ತರ ದಂಡಿಗೆ ದಂಗಾಗಿ ಪಕ್ಕಕ್ಕೆ ಸರಿದು ದಾರಿ ಬಿಟ್ಟಿದ್ದಾರೆ. ಪೊಲೀಸರ ಸರ್ಪಗಾವಲನ್ನೂ ದಾಟಿ ನುಗ್ಗಿದ ಭಕ್ತರು ಕೊನೆಗೂ ತೇರನ್ನು ಎಳೆದಿದ್ದಾರೆ. ಹೌದು.. ಕರೊನಾತಂಕ, ಕೋವಿಡ್ ನಿರ್ಬಂಧದ ನಡುವೆಯೂ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬನಶಂಕರಿಯಲ್ಲಿ … Continue reading ಹಿಸ್ಟರಿ ರಿಪೀಟ್ಸ್.. ಇದು ಚರಿತ್ರೆ ಸೃಷ್ಟಿಸೋ ಅವತಾರ: ಭಕ್ತರ ಆವೇಶಕ್ಕೆ ಪೊಲೀಸರ ಸರ್ಪಗಾವಲೂ ತತ್ತರ..
Copy and paste this URL into your WordPress site to embed
Copy and paste this code into your site to embed