ವೈಚಾರಿಕತೆ ಹೆಸರಲ್ಲಿ ನಾಸ್ತಿಕ ಮನೋಭಾವ ಸಲ್ಲದು ; ಶ್ರೀ ರಂಭಾಪುರಿ ಜಗದ್ಗುರುಗಳ ಕಿವಿಮಾತು

ಬೆಂಗಳೂರು : ಸಮಾಜದ ಓರೆ ಕೋರೆಗಳನ್ನು ತಿದ್ದಿ ತೀಡಿ ಮುನ್ನಡೆಸುವುದೇ ಮಹಾನುಭಾವರ ಆದ್ಯ ಕರ್ತವ್ಯವಾಗಿದೆ. ಧರ್ಮಾಚರಣೆ ಇಲ್ಲದ ಮನುಷ್ಯನ ವ್ಯಕ್ತಿತ್ವಕ್ಕೆ ಬೆಲೆ, ನೆಲೆ ಸಿಗಲಾರದು. ಮನುಷ್ಯನಲ್ಲಿ ವೈಚಾರಿಕತೆ ಬೆಳೆದು ಬರಲಿ ಆದರೆ ನಾಸ್ತಿಕ ಮನೋಭಾವ ಬೆಳೆಯಬಾರದು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಿಸಿದ್ದಾರೆ. ಶನಿವಾರ ಶ್ರೀ ಜಗದ್ಗುರು ರೇಣುಕಾಚಾರ್ಯ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ಜರುಗಿದ ಸಂಸ್ಕೃತಿ ಸಂವರ್ಧನಾ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಅಸತ್ಯದಿಂದ ಸತ್ಯ ಸಾಕ್ಷಾತ್ಕಾರದೆಡೆಗೆ, ಕತ್ತಲೆಯಿಂದ ಬೆಳಕಿನೆಡೆಗೆ,ಸಾವಿನಿಂದ … Continue reading ವೈಚಾರಿಕತೆ ಹೆಸರಲ್ಲಿ ನಾಸ್ತಿಕ ಮನೋಭಾವ ಸಲ್ಲದು ; ಶ್ರೀ ರಂಭಾಪುರಿ ಜಗದ್ಗುರುಗಳ ಕಿವಿಮಾತು