‘ಎಂಆರ್’ ನಿಲ್ಲುವುದಿಲ್ಲ … ಚಿತ್ರ ಮುಂದುವರೆಸಲು ರವಿ ಶ್ರೀವತ್ಸ ನಿರ್ಧಾರ

ಬೆಂಗಳೂರು: ಮುತ್ತಪ್ಪ ರೈ ಕುರಿತು ಚಿತ್ರವನ್ನು ಯಾವುದೇ ಕಾರಣಕ್ಕೂ ಕೈಬಿಡುವುದಿಲ್ಲ, ಚಿತ್ರವನ್ನು ಅಂದುಕೊಂಡಂತೆ ಚಿತ್ರೀಕರಣ ಮಾಡಿ, ಬಿಡುಗಡೆ ಮಾಡುವುದಾಗಿ ನಿರ್ದೇಶಕ ರವಿ ಶ್ರೀವತ್ಸ ಹೇಳಿದ್ದಾರೆ. ಇದನ್ನೂ ಓದಿ: ರೈ ಚಿತ್ರ ನಾನೇ ಮಾಡುತ್ತೇನೆ; ‘ಎಂಆರ್’ ಚಿತ್ರ ಕೈಬಿಡುವಂತೆ ಪದ್ಮನಾಭ್ ಆಗ್ರಹ ಮುತ್ತಪ್ಪ ರೈ ಅವರ ಜೀವನವನ್ನಾಧರಿಸಿ ‘ಎಂಆರ್’ ಎಂಬ ಚಿತ್ರವನ್ನು ಇತ್ತೀಚೆಗಷ್ಟೇ ಪ್ರಾರಂಭಿಸಿದ್ದರು ರವಿ ಶ್ರೀವತ್ಸ. ಈ ಮಧ್ಯೆ, ಮುತ್ತಪ್ಪ ರೈ ಕುರಿತು ತಾವು ಸಿನಿಮಾ ಮಾಡುತ್ತಿರುವುದಾಗಿ ಅವರ ಆಪ್ತ ಪದ್ಮನಾಭ್ ಹೇಳಿಕೊಂಡಿದ್ದರು. ಅಷ್ಟೇ ಅಲ್ಲ, ‘ಎಂಆರ್’ ಚಿತ್ರವನ್ನು … Continue reading ‘ಎಂಆರ್’ ನಿಲ್ಲುವುದಿಲ್ಲ … ಚಿತ್ರ ಮುಂದುವರೆಸಲು ರವಿ ಶ್ರೀವತ್ಸ ನಿರ್ಧಾರ