ಆರ್ಸಿಬಿ-ಲಖನೌ ಪಂದ್ಯಕ್ಕೆ ಮಳೆ ಭೀತಿ; ಚಿನ್ನಸ್ವಾಮಿ ಅಂಗಳ ಯಾರಿಗೆ ಹೆಚ್ಚು ಸಹಕಾರಿ?
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡರೆಯಲಿರುವ 17ನೇ ಆವೃತ್ತಿಯ 15ನೇ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಖನೌ ಸೂಪರ್ಜೈಂಟ್ಸ್ ಸವಾಲನ್ನು ಎದುರಿಸಲಿದ್ದು, ಗೆಲುವಿನ ಹಳಿಗೆ ಮರಳಲು ಆರ್ಸಿಬಿ ಸಕಲ ಸಿದ್ಧತೆ ನಡೆಸಿದೆ. ಇನ್ನು ಪಂದ್ಯದಲ್ಲಿ ಟಾಸ್ ಮಹತ್ವದ ಪಾತ್ರ ವಹಿಸಲಿದ್ದು ಯಾರ ಕೈ ಹಿಡಿಯಲಿದೆ ಎಂದು ಕಾದು ನೋಡಬೇಕಿದೆ. ಕಲ್ಕತ್ತಾ ನೈಟ್ರೈಡರ್ಸ್ ವಿರುದ್ಧದ ಪಂದ್ಯದಲ್ಲಿ 7 ವಿಕೆಟ್ಗಳ ಹೀನಾಯ ಸೋಲು ಕಂಡಿದ್ದ ಆರ್ಸಿಬಿ ಪಾಯಿಂಟ್ಸ್ ಟೇಬಲ್ನಲ್ಲಿ ಒಂಬತ್ತನೇ ಸ್ಥಾನಕ್ಕೆ ಕುಸಿದಿದ್ದು, ರನ್ರೇಟ್ ಕೂಡ ತೀವ್ರವಾಗಿ … Continue reading ಆರ್ಸಿಬಿ-ಲಖನೌ ಪಂದ್ಯಕ್ಕೆ ಮಳೆ ಭೀತಿ; ಚಿನ್ನಸ್ವಾಮಿ ಅಂಗಳ ಯಾರಿಗೆ ಹೆಚ್ಚು ಸಹಕಾರಿ?
Copy and paste this URL into your WordPress site to embed
Copy and paste this code into your site to embed