ಆರ್​ಸಿಬಿ-ಲಖನೌ ಪಂದ್ಯಕ್ಕೆ ಮಳೆ ಭೀತಿ; ಚಿನ್ನಸ್ವಾಮಿ ​ಅಂಗಳ ಯಾರಿಗೆ ಹೆಚ್ಚು ಸಹಕಾರಿ?

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡರೆಯಲಿರುವ 17ನೇ ಆವೃತ್ತಿಯ 15ನೇ ಐಪಿಎಲ್​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​​ ಬೆಂಗಳೂರು ತಂಡವು ಲಖನೌ ಸೂಪರ್​ಜೈಂಟ್ಸ್​ ಸವಾಲನ್ನು ಎದುರಿಸಲಿದ್ದು, ಗೆಲುವಿನ ಹಳಿಗೆ ಮರಳಲು ಆರ್​ಸಿಬಿ ಸಕಲ ಸಿದ್ಧತೆ ನಡೆಸಿದೆ. ಇನ್ನು ಪಂದ್ಯದಲ್ಲಿ ಟಾಸ್​​ ಮಹತ್ವದ ಪಾತ್ರ ವಹಿಸಲಿದ್ದು ಯಾರ ಕೈ ಹಿಡಿಯಲಿದೆ ಎಂದು ಕಾದು ನೋಡಬೇಕಿದೆ. ಕಲ್ಕತ್ತಾ ನೈಟ್​ರೈಡರ್ಸ್​ ವಿರುದ್ಧದ ಪಂದ್ಯದಲ್ಲಿ 7 ವಿಕೆಟ್​ಗಳ ಹೀನಾಯ ಸೋಲು ಕಂಡಿದ್ದ ಆರ್​ಸಿಬಿ ಪಾಯಿಂಟ್ಸ್​​ ಟೇಬಲ್​ನಲ್ಲಿ ಒಂಬತ್ತನೇ ಸ್ಥಾನಕ್ಕೆ ಕುಸಿದಿದ್ದು, ರನ್​ರೇಟ್​ ಕೂಡ ತೀವ್ರವಾಗಿ … Continue reading ಆರ್​ಸಿಬಿ-ಲಖನೌ ಪಂದ್ಯಕ್ಕೆ ಮಳೆ ಭೀತಿ; ಚಿನ್ನಸ್ವಾಮಿ ​ಅಂಗಳ ಯಾರಿಗೆ ಹೆಚ್ಚು ಸಹಕಾರಿ?