ರಾಜಕಾರಣದಲ್ಲಿ ಯಾರು ಯಾರನ್ನ ನಂಬಬೇಕು ಎಂಬುದು ಬಹಳ ವ್ಯಥೆಯಾಗುತ್ತಿದೆ: ಹೀಗ್ಯಾಕೆ ಹೇಳಿದ್ರು ಡಿಕೆ ಶಿವಕುಮಾರ್​

ಬೆಂಗಳೂರು: ನಾವು ಸ್ಕ್ರೀನಿಂಗ್ ಕಮಿಟಿಯಲ್ಲಿ ಚರ್ಚೆ ಮಾಡಿ ಹೈಕಮಾಂಡ್ ಗೆ ಹೆಸರು ರವಾನೆ ಮಾಡುತ್ತೇವೆ. 11ರಂದು ಹೈಕಮಾಂಡ್ ನಾಯಕರು ಚರ್ಚೆ ಮಾಡಿ ಪಟ್ಟಿ ಪ್ರಕಟಿಸುತ್ತಾರೆ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಇದನ್ನೂ ಓದಿ:  ಟೇಕಾಫ್ ಆಗುವ ವೇಳೆಯೇ ಕಳಚಿ ಬಿತ್ತು ವಿಮಾನದ ಚಕ್ರ…! ವಿಡಿಯೋ ವೈರಲ್​ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರ ಸರ್ಕಾರವನ್ನು ಬೀಳಿಸಿದ ಯಡಿಯೂರಪ್ಪ, ಯೋಗೇಶ್ವರ್, ಮುನಿರತ್ನ ಅವರ ಜತೆಗೆ ಈಗ ಅವರು ತಬ್ಬಾಡುತ್ತಿದ್ದಾರೆ. ರಾಜಕಾರಣದಲ್ಲಿ ಯಾರು ಯಾರನ್ನ ನಂಬಬೇಕು ಎಂದು ಬಹಳ ವ್ಯಥೆಯಾಗುತ್ತಿದೆ … Continue reading ರಾಜಕಾರಣದಲ್ಲಿ ಯಾರು ಯಾರನ್ನ ನಂಬಬೇಕು ಎಂಬುದು ಬಹಳ ವ್ಯಥೆಯಾಗುತ್ತಿದೆ: ಹೀಗ್ಯಾಕೆ ಹೇಳಿದ್ರು ಡಿಕೆ ಶಿವಕುಮಾರ್​