ರಾಜಕಾರಣದಲ್ಲಿ ಯಾರು ಯಾರನ್ನ ನಂಬಬೇಕು ಎಂಬುದು ಬಹಳ ವ್ಯಥೆಯಾಗುತ್ತಿದೆ: ಹೀಗ್ಯಾಕೆ ಹೇಳಿದ್ರು ಡಿಕೆ ಶಿವಕುಮಾರ್
ಬೆಂಗಳೂರು: ನಾವು ಸ್ಕ್ರೀನಿಂಗ್ ಕಮಿಟಿಯಲ್ಲಿ ಚರ್ಚೆ ಮಾಡಿ ಹೈಕಮಾಂಡ್ ಗೆ ಹೆಸರು ರವಾನೆ ಮಾಡುತ್ತೇವೆ. 11ರಂದು ಹೈಕಮಾಂಡ್ ನಾಯಕರು ಚರ್ಚೆ ಮಾಡಿ ಪಟ್ಟಿ ಪ್ರಕಟಿಸುತ್ತಾರೆ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಇದನ್ನೂ ಓದಿ: ಟೇಕಾಫ್ ಆಗುವ ವೇಳೆಯೇ ಕಳಚಿ ಬಿತ್ತು ವಿಮಾನದ ಚಕ್ರ…! ವಿಡಿಯೋ ವೈರಲ್ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಸರ್ಕಾರವನ್ನು ಬೀಳಿಸಿದ ಯಡಿಯೂರಪ್ಪ, ಯೋಗೇಶ್ವರ್, ಮುನಿರತ್ನ ಅವರ ಜತೆಗೆ ಈಗ ಅವರು ತಬ್ಬಾಡುತ್ತಿದ್ದಾರೆ. ರಾಜಕಾರಣದಲ್ಲಿ ಯಾರು ಯಾರನ್ನ ನಂಬಬೇಕು ಎಂದು ಬಹಳ ವ್ಯಥೆಯಾಗುತ್ತಿದೆ … Continue reading ರಾಜಕಾರಣದಲ್ಲಿ ಯಾರು ಯಾರನ್ನ ನಂಬಬೇಕು ಎಂಬುದು ಬಹಳ ವ್ಯಥೆಯಾಗುತ್ತಿದೆ: ಹೀಗ್ಯಾಕೆ ಹೇಳಿದ್ರು ಡಿಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed