ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಿಯಲ್ ಎಸ್ಟೇಟ್ ಉದ್ಯಮ ಕುಸಿದಿದೆ: ಸಚಿವ ಕೆಟಿಆರ್
ಹೈದರಾಬಾದ್: ಮುಂದಿನ ಕೆಲವೇ ದಿನಗಳಲ್ಲಿ ಮತದಾನ ನಡೆಯಲಿರುವ ತೆಲಂಗಾಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಆಡಳಿತರೂಢ ಬಿಆರ್ಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ವಾಕ್ಸಮರ ಮುಗಿಲು ಮುಟ್ಟಿದೆ. ಇದೀಗ ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್ ಪುತ್ರ, ಸಚಿವ ಕೆಟಿಆರ್ ಕರ್ನಾಟಕದಲ್ಲಿನ ರಿಯಲ್ ಎಸ್ಟೇಟ್ ಉದ್ಯಮದ ಕುರಿತು ಮಾತನಾಡುವ ಮೂಲಕ ಸುದ್ದಿಯಾಗಿದ್ದಾರೆ. ಹೈದರಾಬಾದಿನಲ್ಲಿ ನಡೆದ ರಿಯಲ್ ಎಸ್ಟೇಟ್ ಸಮ್ಮಿಟ್ ಉದ್ಧೇಶಿಸಿ ಮಾತನಾಡಿದ ಕೆಟಿಆರ್ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅಲ್ಲಿನ ರಿಯಲ್ ಎಸ್ಟೇಟ್ ಉದ್ಯಮ ಕುಸಿದಿದ್ದು, ಬೆಂಗಳೂರಿನಲ್ಲಿ ಆಗುತ್ತಿರುವ ಬೆಳವಣಿಗೆಗಳನ್ನು … Continue reading ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಿಯಲ್ ಎಸ್ಟೇಟ್ ಉದ್ಯಮ ಕುಸಿದಿದೆ: ಸಚಿವ ಕೆಟಿಆರ್
Copy and paste this URL into your WordPress site to embed
Copy and paste this code into your site to embed